1.50ಲಕ್ಷ ಮಕ್ಕಳಿಗೆ ಉಚಿತ ಊಟ ನೀಡುತ್ತಿರುವ ಅದಮ್ಯ ಚೇತನ ಸೇವಾ ಸಂಸ್ಥೆಯ ಅಡುಗೆ ಮನೆಗೆ ನಾಳೆ ಉಪರಾಷ್ಟ್ರಪತಿ ಬೇಟಿ !?

Date:

ಅದಮ್ಯ ಚೇತನ ಒಂದು ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅನ್ನ-ಅಕ್ಷರ-ಆರೋಗ್ಯ ಎಂಬ ಮೂರು ಪ್ರಮುಖ ಪ್ರಕಲ್ಪಗಳಡಿಯಲ್ಲಿ ಸೇವಾನಿರತವಾಗಿದೆ. ಬೆಂಗಳೂರಿನ ಸಂಸದರು ಮತು ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತಕುಮಾರ್ ಅವರು ತಮ್ಮ ತಾಯಿ ಗಿರಿಜಾ ಶಾಸ್ತ್ರಿಯವರ ಸ್ಮರಣಾರ್ಥ ಅದಮ್ಯ ಚೇತನ ಸಂಸ್ಥೆಯನ್ನು 1997ರಲ್ಲಿ ಸ್ಥಾಪಿಸಿದರು.

ಈ ಶೂನ್ಯ ತ್ಯಾಜ್ಯ ಅಡುಗೆ ಮನೆಯ ನಿರ್ವಹಣೆಯ ಬಗ್ಗೆ ಉಪರಾಷ್ಟ್ರಪತಿಗಳಿಗೆ ಅದಮ್ಯ ಚೇತನದ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್ ತಿಳಿಸಿಕೊಡಲಿದ್ದಾರೆ.ಬಿಸಿಯೂಟವನ್ನು ಸರಬರಾಜು ಮಾಡುತ್ತಿರುವ ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ನಾಳೆ  ಭೇಟಿ ನೀಡಲಿದ್ದಾರೆ

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...