“ಹಿಂಸಾತ್ಮಕವಾಗಿ ಪ್ರತಿಭಟನೆ ನಡೆಸುತ್ತಿರುವವರ ಬಗ್ಗೆ ನಾನು ಮಾತನಾಡಿದ್ದೇನೆಯೇ ಹೊರತು, ಯಾವುದೇ ಸಮುದಾಯದ ವಿರುದ್ದ ಅಲ್ಲ”

Date:

ಜಮೀರ್ ಅಹಮದ್ ಅವರು   ಸೊಮಶೇಕರ್ ರೆಡ್ಡಿ ಅವರ ಹೇಳಿಕೆಗೆ ಕಿಡಿಕಾರಿದ್ದಾರೆ ಎಂದು ತಿಳಿದ ಅವರು ನಾನು  ಅವರಿಗೆ ಬಳ್ಳಾರಿಗೆ ಸ್ವಾಗತ ಕೋರುತ್ತೇನೆ. ಧರಣಿ ಮನೆ ಮುಂದೆ ಯಾಕೆ ಮಾಡುತ್ತಾರೆ. ನಮ್ಮ ಮನೆಗೆ ಬಂದು ಊಟ ಮಾಡಿಕೊಂಡು ಹೋಗಲಿ” ಎಂದು ಸೋಮಶೇಖರ ರೆಡ್ಡಿ ಹೇಳಿದ್ದಾರೆ ಈ ಹೇಳಿಕೆ ಇದೀಗ ಭಾರಿ ವಿರೋಧ ವೆಕ್ತವಾಗುತ್ತಿದೆ ಅದಕ್ಕೆ ಪ್ರತಿಕ್ರಿಯೆ ನೀಡಿದ ಸೋಮಶೇಖರ ರೆಡ್ಡಿ ಅವರು

“ದೇಶದ ಆಸ್ತಿ ಧ್ವಂಸವಾಗುತ್ತಿದೆ. ಹಿಂಸಾತ್ಮಕವಾಗಿ ಪ್ರತಿಭಟನೆ ನಡೆಸುತ್ತಿರುವವರ ಬಗ್ಗೆ ನಾನು ಮಾತನಾಡಿದ್ದೇನೆಯೇ ಹೊರತು, ಯಾವುದೇ ಸಮುದಾಯದ ವಿರುದ್ದ ಅಲ್ಲ” ಎಂದು ಸೋಮಶೇಖರ ರೆಡ್ಡಿ, ತಮ್ಮ ಹೇಳಿಕೆಗೆ ಸಮರ್ಥನೆಯನ್ನು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...