ತಿರುಪತಿ ತಿಮ್ಮಪ್ಪನ ಪಾದಕ್ಕೆ 1 ಕೋಟಿ ರು ನೀಡಿದ ಬೆಂಗಳೂರಿನ ಐಟಿ ಕಂಪನಿಯೊಂದರ ಮಾಲೀಕ !

Date:

ಶ್ರೀಮಂತ ದೇವರ ಪಟ್ಟಿಯಲ್ಲಿ ಹಾಗು ದೇವಾಲಯದ ಪಟ್ಟಿಯಲ್ಲಿ ಮೊದಲಿರುವುದು ತಿರುಪತಿ ತಿಮ್ಮಪ್ಪನ ದೇವಾಲಯ ಅಲ್ಲಿ ಭಕ್ತಾದಿಗಳು ಲಕ್ಷಾಂತರ ಹಣ ಹುಂಡಿಗೆ ಹಾಕುವುದು ಹೊಸದೇನಲ್ಲ ಆದರೆ ಒಂದೆ ಬಾರಿ   ಬೆಂಗಳೂರಿನ ಐಟಿ ಕಂಪನಿಯೊಂದರ ಮಾಲೀಕರಾದ ಅಮರನಾಥ್ ಚೌಧುರಿ ಹಾಗೂ ಪತ್ನಿ ಅವರು ದೇಗುಲದ ಗೋಸಂರಕ್ಷಣಾ ಟ್ರಸ್ಟಿಗೆ 1 ಕೋಟಿ ರು ಅರ್ಪಿಸಿದ್ದಾರೆ ಎಂದು ದೇಗುಲದ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ಟಿಟಿಡಿ ಕಾರ್ಯಕಾರಿ ಅಧಿಕಾರಿ ಎವಿ ಧರ್ಮ ರೆಡ್ಡಿ ಅವರಿಗೆ 1 ಕೋಟಿ ರು ಮೊತ್ತದ ಡಿಮ್ಯಾಂಡ್ ಡ್ರಾಫ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ 9 ವರ್ಷಗಳಿಂದ ಸಾಫ್ಟ್ ವೇರ್ ಕಂಪನಿ ನಡೆಸುತ್ತಿರುವ ಅಮರನಾಥ್ ಅವರು ತಿರುಪತಿ ಬಾಲಾಜಿಯ ಪರಮಭಕ್ತರಾಗಿದ್ದಾರೆ ಹಾಗಾಗಿ ಅವರು ದೇವರಿಗೆ ಅರ್ಪಿಸಿ

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...