ಮಂಗಳೂರಿನಲ್ಲಿ ನಡೆದ ಗಲಭೆಯ ಸಿಡಿ ಬಿಡುಗಡೆ ಮಾಡಿದ ಉದ್ದೇಶವೇನು !?

Date:

ಮಂಗಳೂರಿನಲ್ಲಿ ನಡೆದ ಗಲಭೆಯ ಸತ್ಯಾಂಶ ಹೊರಬರಲು ಸದನ ಸಮಿತಿ ರಚಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ದೃಶ್ಯಾವಳಿಗಳು ಹಾಗೂ ಛಾಯಾಚಿತ್ರಗಳನ್ನೊಳಗೊಂಡ ಸಿಡಿ ಬಿಡುಗಡೆ ಮಾಡಿದರು. ನಂತರ ರಾಜ್ಯದ ಎಲ್ಲಡೆ ಇದಕ್ಕೆ ಬಾರಿ ಚರ್ಚೆ ಅಗಿದೆ ಇದು ಅಸಲಿ‌‌ ಎಂದು ಕೆಲವರು ಹೇಳಿದರೆ ಇದನ್ನು ಬೇಕೆಂದೆ ಮಾಡಿಸಿದ್ದಾರೆ ಎಂದು ಹೇಳುವವರು ಇದ್ದರು ಇದನ್ನು ಬಿಡುಗಡೆ‌ ಮಾಡಿದ ಮೂಲ‌ ಉದ್ದೇಶ ತಪ್ಪೆ‌ ಮಾಡದ ಅಮಾಯಕರ ಮೇಲೆ‌ ಪೋಲಿಸರು ದೌರ್ಜನ್ಯ ಮಾಡಿದ್ದಾರೆ ಅಂತವರಿಗೆ ಶಿಕ್ಷೆ ಆಗಬೇಕು ಇದರ ಬಗ್ಗೆ ತನಿಖೆ ಮಾಡಿಲ್ಲ ಎಂದು ಕುಮಾರಸ್ವಾಮಿ ಅವರು ರಾಜ್ಯದ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...