ಬಿಡುಗಡೆ ಮಾಡಿರುವ ಸಿಡಿ ನಕಲಿ !? ಕುಮಾರಸ್ವಾಮಿ ಅವರಿದೆ ಯಡಿಯೂರಪ್ಪ ಟಾಂಗ್!

Date:

ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಆದ ಪ್ರತಿಭಟನೆ ವೇಳೆ ಪೋಲಿಸರಿಂದ ಅಮಯಕರ ಮೇಲೆ ಹಲ್ಲೆಯಾಗಿದೆ ಎಂದು ಕುಮಾರಸ್ವಾಮಿ ಅವರು ದೂರಿದ್ದರು ಇದಕ್ಕೆ ಸಾಕ್ಷಿ ಎಂಬಂತೆ ನೆನ್ನೆ ಒಂದು ವಿಡಿಯೋ ಸಿಡಿ  ಕುಮಾರಸ್ವಾಮಿ ಬಿಡುಗಡೆ ಮಾಡಿದ್ದರು ಇದಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು ಆ ಸಿಡಿ ಸಾಚತನದಿಂದ ಕೂಡಿಲ್ಲ. ತಂತ್ರಜ್ಞಾನವನ್ನು ಬಳಸಿಕೊಂಡು ಯಾರು ಹೇಗೆ ಬೇಕಾದರೂ ಸೃಷ್ಟಿಸಬಹುದು. ಈ ರೀತಿ‌ಹಲವು ಬಾರಿ‌ ಕುಮಾರಸ್ವಾಮಿ ಅವರು ಪ್ರಯತ್ನ ಪಟ್ಟಿದ್ದಾರೆ ಆದರೆ ಅದು ಎಲ್ಲಾ ವಿಫಲವಾಗಿದೆ ಸುಮ್ಮನೆ ಇದರಿಂದ ಬಿಜೆಪಿಗೆ ಅವರು ಏನು ಮಾಡಲು ಆಗಲ್ಲ ಅವರು ಬಿಡುಗಡೆ ಮಾಡಿದ ಸಿಡಿ ಸುಳ್ಳು ಅದರಲ್ಲಿ ಯಾವುದೆ ಸತ್ಯಾಂಶ ಇಲ್ಲ . ಇದಕ್ಕೆಲ್ಲಾ ಈ ರಿತಿಯೇ ಮಾಡಬೆಕೆಅಮದು ವಿರೋದ ಪಕ್ಷದವರು ಪಿತೂರಿ ಮಾಡಿದ್ದಾರೆ ಅಷ್ಟೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...