ಮಾನವೀಯತೆ ಮೆರೆದ ‘ಯಜಮಾನ’..!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದಲ್ಲಿರುವವರ ಸಹಾಯಕ್ಕೆ ಯಾವಾಗಲೂ ನಿಲ್ಲುತ್ತಾರೆ. ಅದು ಮತ್ತೊಮ್ಮೆ ಸಾಬೀತಾಗಿದೆ.
ಆತನ ಹೆಸರು ರುತನ್ ಅಂತ. ಅವನಿನ್ನೂ ಪುಟ್ಟ ಬಾಲಕ. ಕಿಡ್ನಿವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಎಂದರೆ ಆತನಿಗೆ ಅಚ್ಚುಮೆಚ್ಚು.‌ ಹಾಸನ ಜಿಲ್ಲೆಯ ಅರಸೀಕೆರೆಯ ಈತ ಡಿ.ಬಾಸ್ ಅವರ ಅಪ್ಪಟ ಅಭಿಮಾನಿ. ದರ್ಶನ್ ಅವರ ಐರಾವತ ಸಿನಿಮಾ ನೋಡಿ ಪೊಲೀಸ್ ಆಗಬೇಕೆಂದಿದ್ದ. ಹಾಗಾಗಿ ಹಿಂದೊಮ್ಮೆ ಕಮಿಷನರ್ ಪೊಲೀಸ್ ಡ್ರಸ್ ಹಾಕಿಸಿ ಆತನ ಮೊಗದಲ್ಲಿ ನಗು ತಂದಿದ್ದರು.
ಆದರೆ, ಆತನ ಮಹಾದಾಸೆ ದರ್ಶನ್ ಅವರನ್ನು ನೋಡಬೇಕೆಂದಿತ್ತು. ಇಂದು ದರ್ಶನ್ ಅವರನ್ನು ನೋಡುವ ಆಸೆಯೂ ಈಡೇರಿದೆ. ಖಾಸಗಿ ವಾಹಿನಿಯೊಂದರಲ್ಲಿ ರುತನ್ ಗೆ ಬಗ್ಗೆ ಸ್ಟೋರಿ ಬಂದಿತ್ತು. ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದು ದರ್ಶನ್ ಅವರ ಗಮನಕ್ಕೆ ಬಂದಿದ್ದು, ದರ್ಶನ್ ರುತನ್ ಮತ್ತು ಅವರ ಪೋಷಕರನ್ನು ಇಂದು ತಮ್ಮ ಮನೆಗೆ ಕರೆಸಿಕೊಂಡಿದ್ದಾರೆ. ರುತನ್ ನನ್ನು ಎತ್ತಿಕೊಂಡು ಫೋಟೋಕ್ಕೆ ಪೋಸ್ ನೀಡಿದ್ದಾರೆ. ದರ್ಶನ್ ಅವರನ್ನು ಮೀಟ್ ಆಗಿ ರುತನ್ ಫುಲ್ ಖುಷಿಯಾಗಿದ್ದಾನೆ.

Share post:

Subscribe

spot_imgspot_img

Popular

More like this
Related

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...