ಮಕ್ಕಳಿಗೆ ಓದುವ ವಿಧಾನ ಕುರಿತು ಶಿಕ್ಷಕರು ತಿಳಿ ಹೇಳುವಂತೆ ಹೇಳಿದ ಭವಾನಿ ರೇವಣ್ಣ .

Date:

ಆತ್ಮೀಯ ಭಾವನೆ ‌ಮೂಡುವಂತೆ ವರ್ತಿಸುವಂತೆ ಮತ್ತು ವಿದ್ಯಾರ್ಥಿ ಪೋಷಕರೊಂದಿಗೂ ಸೌಜನ್ಯದಿಂದ ವರ್ತಿಸಿ ಮನೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲಕರ ವಾತಾವರಣ ನಿರ್ಮಿಸಲು ತಿಳಿಸಿದರು.ಕೆಲವು ವಿಷಯದಲ್ಲಿ ಚುರುಕಿಲ್ಲದ ವಿದ್ಯಾರ್ಥಿಗಳ ಕಡೆ ಹೆಚ್ಚು ಗಮನಹರಿಸಿ ಉತ್ತೇಜಿಸುವ ಕೆಲಸ‌ ಆಗಬೇಕು, ಅನಗತ್ಯವಾಗಿ ಸಮಯ ವ್ಯಯಿಸದೇ, ಮೊಬೈಲ್ ಗಳಿಂದ ದೂರ ಇರುವುದು, ಊಟದ ಶೈಲಿ, ಓದುವ ವಿಧಾನ ಕುರಿತು ಶಿಕ್ಷಕರು ತಿಳಿ ಹೇಳುವಂತೆ ಭವಾನಿ ರೇವಣ್ಣ ಅವರು ಹೇಳಿದರು.

ಎಸ್.ಎಸ್.ಎಲ್. ಸಿ‌ ಫಲಿತಾಂಶದಲ್ಲಿ ಪ್ರಥಮ ಸ್ಥಾನಗಳಿಸಿದ ವಿಷಯ ಬಳಸಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುವ ಗೀಳಿಲ್ಲ ಅದರ ಅವಶ್ಯಕತೆಯೂ ನನಗಿಲ್ಲಾ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭವಾನಿ ರೇವಣ್ಣನವರು ಹೇಳಿದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...