ಶಾಕಿಂಗ್ ನ್ಯೂಸ್ : ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸಂಚು!

Date:

ಇದು ಇಡೀ ದೇಶ ಬೆಚ್ಚಿ ಬೀಳುವ ಸುದ್ದಿ. ಯುವ ಸಂಸದ ತೇಜಸ್ವಿ ಸೂರ್ಯ ಮತ್ತು ಜನಪ್ರಿಯ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯನ್ನು ಕೊಲ್ಲಲು ದುಷ್ಕರ್ಮಿಗಳು ಸಂಚು ರೂಪಿಸಿದ್ದರು ಎಂಬ ಶಾಕಿಂಗ್​ ನ್ಯೂಸ್ ಬಂದಿದೆ.
ಬೆಂಗಳೂರಿನ ಟೌನ್​ ಹಾಲ್​ನಲ್ಲಿ ಡಿಸೆಂಬರ್ 22ರಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ನಡೆದ ಜಾಥಾ ಮುಗಿಸಿಕೊಂಡು ತೆರಳುತ್ತಿದ್ದಾಗ ಆರ್ ಎಸ್ ಎಸ್ ಕಾರ್ಯಕರ್ತ ವರುಣ್ ಎಂಬುವವರ ಮೇಲೆ 2 ಬೈಕ್​ಗಳಲ್ಲಿ ಬಂದ ದುಷ್ಕರ್ಮಿಗಳು ರಾಡ್, ಲಾಂಗ್​​​ಗಳಿಂದ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಬರ್, ಸಿದ್ದಿಕ್ ಎಂಬ ಆರೋಪಿಗಳು ಸೇರಿದಂತೆ 6 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವರುಣ್ ತಮ್ಮ ಟಾರ್ಗೆಟ್ ಆಗಿರಲಿಲ್ಲ. ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ನಮ್ಮ ಟಾರ್ಗೆಟ್ ಆಗಿದ್ದರು ಎಂದು ಬಾಯ್ಬಿಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...