ನನ್ನ ಮಗಳ ಸಾವಿನಲ್ಲು ರಾಜಕೀಯ ಮಾಡುತ್ತಿವೆ ಸರ್ಕಾರ , ನಿರ್ಭಯ ತಾಯಿ ಆಕ್ರೋಶ .

Date:

“ಘಟನೆ ನಡೆದ ಏಳು ವರ್ಷಗಳಾಗಿವೆ ಹಾಗೂ ನಮಗೆ ನ್ಯಾಯ ದೊರಕಿಲ್ಲ. ಸರಕಾರಕ್ಕೆ ನಮ್ಮ ನೋವು ಕಾಣಿಸುತ್ತಿಲ್ಲ. ಆಕೆಯ ಸಾವಿನಲ್ಲಿ ಎರಡೂ ಪಕ್ಷಗಳು ರಾಜಕೀಯ ನಡೆಸುತ್ತಿವೆ” ಎಂದು ಎಎಪಿ ಹಾಗೂ ಬಿಜೆಪಿ ನಡುವೆ ಈ ವಿಚಾರದಲ್ಲಿ ನಡೆಯುತ್ತಿರುವ ವ್ಯಾಗ್ಯುದ್ಧದ ಕುರಿತಂತೆ ಅವರು ಪ್ರತಿಕ್ರಿಯಿಸಿದರು.

“ಇಲ್ಲಿಯ ತನಕ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ, ಆದರೆ 2012ರಲ್ಲಿ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದ ಅದೇ ಜನರು ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ನನ್ನ ಪುತ್ರಿಯ ಸಾವಿನೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ”

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...