ಈ ದೇವಸ್ಥಾನದಲ್ಲಿ ಬಾವಲಿಗೆ ವಿಶೇಷ ಪೂಜೆ ಮಾಡ್ತಾರೆ..! ಎಲ್ಲರೂ ದರಿದ್ರ ಅಂದ್ರೆ ಇಲ್ಲಿ ಅದೇ ದೇವರು..!

Date:

ರಾತ್ರಿ ಹೊತ್ತು ಸಂಚರಿಸುವ ಜೀವಿಗಳು, ಅಂದ್ರೆ ನಿಶಾಚರಿಗಳನ್ನು ದಾರಿದ್ರ್ಯದ ಸಂಕೇತ ಎಂದು ಹೇಳುತ್ತಾರೆ. ಸಾಮಾನ್ಯವಾಗಿ ಬಾವಲಿಯನ್ನು ಅವಶಕುನ, ದಾರಿದ್ರ್ಯದ ಸಂಕೇತವೆಂದು ಕರೆಯುತ್ತಾರೆ. ಆದರೆ, ಸಕ್ಕರೆನಾಡು ಮಂಡ್ಯದ ಜಟ್ಟಿನಹಳ್ಳಿ ಗ್ರಾಮದ ಜನ ಮಾತ್ರ ಇದೇ ಬಾವಲಿಯನ್ನು ದೇವರೆಂದು ಪೂಜಿಸುತ್ತಾರೆ.

ನಾಗಮಂಗಲ ತಾಲೂಕಿನ ಜುಟ್ಟನಹಳ್ಳಿ ಗ್ರಾಮದಲ್ಲಿ ನಿಶಾಚರ ಪಕ್ಷಿಗಳಿಗೆ ವಿಶೇಷವಾದ ಪೂಜೆ ಸಲ್ಲಿಸಲಾಗುತ್ತದೆ. ಆಶ್ಚರ್ಯವೆಂದರೆ ಬಾವಲಿಗಳಿಗೆ ದೇವಸ್ಥಾನ ಕಟ್ಟಿದ್ದಾರೆ! ಪ್ರತೀ ವರ್ಷ ಊರಹಬ್ಬದಂದು ದೇವರ ಮರದಲ್ಲಿರುವ ಬಾವಲಿಗಳಿಗೆ ಇಲ್ಲಿ ಪೂಜೆ ಮಾಡುತ್ತಾರೆ.

ಬಾವಲಿಗಳು ಈ ಭಾಗದಲ್ಲಿ ಕಾಣದಿದ್ದಾಗ ಊರಲ್ಲಿ ಅಶಾಂತಿ ನಿರ್ಮಾಣವಾಗುತ್ತದೆ. ಜಾನುವಾರುಗಳ ಸಾವು -ನೋವು ಸಂಭವಿಸುತ್ತದೆ ಎಂಬುದು ಗ್ರಾಮಸ್ಥರ ನಂಬಿಕೆ. ಬಾವಲಿಗಳು ಬೇರೆಡೆ ಹೋದಾಗ ಊರಿನ ನೆಮ್ಮದಿಯೇ ಹದಗೆಟ್ಟಿತ್ತಂತೆ! ಹೀಗಾಗಿ ಗ್ರಾಮದಲ್ಲಿ ಬಾವಲಿಗಳ ಪೂಜೆ ಮಾತ್ರ ನಿರಂತರವಾಗಿ ಮಾಡಿಕೊಂಡು ಬರ್ತಾರೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....