ಅತಿಯಾದ ಜಂಕ್ ಫುಡ್ ಸೇವನೆಯಿಂದ ಗರ್ಭಧಾರಣೆಗೆ ಡೇಂಜರ್.!
ಅತಿಯಾದ ಜಂಕ್ ಫುಡ್ ಸೇವನೆಯಿಂದ ಗರ್ಭಧಾರಣೆಗೆ ತೊಂದರೆಯಾಗಲಿದೆ. ಹೆಚ್ಚು ಜಂಕ್ ಫುಡ್ ಸೇವಿಸುವ ಮಹಿಳೆಯರು ಗರ್ಭವತಿಯಾಗಲು ಹೆಚ್ಚು ಸಮಯ ತೆಗೆದುಕೊಳ್ತಾರೆ ಎಂಬ ಅಚ್ಚರಿಯ ವಿಷಯ ಅಧ್ಯಯನವೊಂದರಿಂದ ತಿಳಿದುಬಂದಿದೆ.
ಕರಿದ ತಿಂಡಿಗಳನ್ನು ಅತಿಯಾಗಿ ಸೇವಿಸುವುದರಿಂದ ಒಂದು ವರ್ಷದೊಳಗೆ ಗರ್ಭಧರಿಸುವುದು ಕಷ್ಟ ಆಗುತ್ತೆ ಎಂದು ಇತ್ತೀಚಿನ ಅಧ್ಯಯನವೊಂದು ಹೇಳುತ್ತಿದೆ.
ಮೂರು ವಾರದಲ್ಲಿ ಒಮ್ಮೆಯಾದರೂ ದಿನ ನಿತ್ಯದ ಆಹಾರ ಕ್ರಮಗಳಲ್ಲಿ ಹಣ್ಣುಗಳು ಇರದಿದ್ದರೂ ಸಹ ಗರ್ಭ ಧರಿಸಲು ಸಮಯ ಹಿಡಿಯುತ್ತದೆ ಎಂದು ಜರ್ನಲ್ ಹ್ಯೂಮೆನ್ ರಿಪ್ರೊಡಕ್ಷನ್ ಸಂಶೋಧಕರು ತಿಳಿಸಿದ್ದಾರೆ.
ಫ್ರೈಡ್ ಚಿಕನ್ , ಬರ್ಗರ್ ಫಿಜ್ಜಾ ಗಳಂತಹ ಆಹಾರ ಪದಾರ್ಥಗಳನ್ನು ವಾರಕ್ಕೆ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಸಲ ಸೇವಿಸದರೂ ಕೂಡ ತೊಂದರೆ ಆಗುತ್ತದಂತೆ.
ಆಸ್ಟ್ರೇಲಿಯಾ, ನ್ಯೂ ಬ್ರಿಟನ್ ಮತ್ತು ನ್ಯೂಜಿಲೆಂಡ್ ನಲ್ಲಿ ರಾಬರ್ಟ್ಸ್ ಮತ್ತು ತಂಡ ನಡೆಸಿದ ‘ಪ್ರೆಗ್ನೆನ್ಸಿ ಎಂಡ್ ಪಾಯಿಂಟ್’ ಸಮೀಕ್ಷೆಯಿಂದ ಈ ವಿಷಯ ತಿಳಿದು ಬಂದಿದೆ.
ಓಂಕಾರಕ್ಕೆ ಮಹತ್ವ ಕೊಡೋದು ಯಾಕ್ ಗೊತ್ತಾ?
ವಿಚ್ಛೇದನವಾದ್ರೆ ಜೀವನ ಕಳೆಯುವುದು ಹೇಗೆ?
ನಿಮಗೆ ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಹೀಗೆ ಮಾಡಿ…!
ಅಹಂ, ಹಠ ಅನುಮಾನ ಕೊಂದ ಪ್ರೀತಿ…! ನಿಮ್ಮ ಸ್ಟೋರಿಯೂ ಇದಾಗಿರಬಹುದು..?!
ಮಹೇಂದ್ರ ಸಿಂಗ್ ಧೋನಿಯ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸಂಗತಿಗಳು..!
ಪತಿಗೆ ರೊಮ್ಯಾಂಟಿಕ್ ಅನಿಸುವ ವಿಷಯಗಳ ಬಗ್ಗೆ ನಿಮಗೆ ಗೊತ್ತೇ…?
ಪತಿಗೆ ರೊಮ್ಯಾಂಟಿಕ್ ಅನಿಸುವ ವಿಷಯಗಳ ಬಗ್ಗೆ ನಿಮಗೆ ಗೊತ್ತೇ…?
ಹಗಲುಗನಸು ಕಾಣೋರು ಸ್ಮಾರ್ಟ್ ಅಂಡ್ ಕ್ರಿಯೇಟಿವ್.!
ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಕೆ : ಮೋದಿ ಘೋಷಣೆ
ರಾಹುಲ್ ದ್ರಾವಿಡ್ ಬಗ್ಗೆ ನೀವೆಲ್ಲೂ ಓದಿರದ ಸಂಗತಿಗಳು..!
ದೇಶದಲ್ಲಿನ ಈ ವಿಸ್ಮಯ ಸ್ಥಳಗಳ ಪರಿಚಯ ನಿಮಗಿದೆಯಾ?
ಬ್ರೇಕಪ್ನಿಂದ ಇಷ್ಟೆಲ್ಲಾ ಯೂಸ್ ಇದೆ ಎಂದು ಗೊತ್ತಾದ್ರೆ, ನಿಮ್ ಲವ್ ಯಕ್ಕುಟ್ಟು ಹೋಗಿದ್ದಕ್ಕೆ ಖುಷಿ ಪಡ್ತೀರಿ..!
ಸುಖ ಸಂಸಾರದಲ್ಲಿ ಜೀನ್ ಗಳ ಪಾತ್ರ ಎಂಥಹದ್ದು ಗೊತ್ತಾ..?
ಒಂದೇ ಒಂದು ಒಡಿಐ ಶತಕ ಸಿಡಿಸಿದ 5 ಸ್ಟಾರ್ ಬ್ಯಾಟ್ಸ್ ಮನ್ ಗಳು …! ಈ ಐವರಲ್ಲಿ ಒಬ್ಬರು ಭಾರತೀಯರು ..!
ಮಲ ಅತಿಯಾದ ದುರ್ವಾಸನೆ ಬರುತ್ತಿದ್ರೆ ಎಚ್ಚರ .. ಎಚ್ಚರ .. ಕ್ಯಾನ್ಸರ್ ಲಕ್ಷಣವಿರಬಹುದು ..!
ಇನ್ ಸ್ಟಾಗ್ರಾಂ ಡೈರೆಕ್ಟ್ ಮೆಸೇಜ್ ಡೆಸ್ಕ್ ಟಾಪ್ ಗೂ ಲಭ್ಯ ..!
ಇನ್ಮುಂದೆ ಬೆಡ್ ರೂಂ, ಮುತ್ತಿನ ದೃಶ್ಯ ಚಿತ್ರೀಕರಣ ಹೇಗೆ ? ಬಾಲಿವುಡ್ ಡೈರೆಕ್ಟರ್ ಹೀಗೊಂದು ಪ್ರಶ್ನೆ ಎತ್ತಿದ್ದೇಕೆ ..?
ಮೆಗಾಸ್ಟಾರ್ ಚಿರಂಜೀವಿ ಸಿನಿಮಾಕ್ಕೆ ನೋ ಅಂದ್ರಾ ಅನುಷ್ಕಾ ಶೆಟ್ಟಿ …? ಅನುಷ್ಕಾ ಬದಲಿಗೆ ಯಾರು ?
ಬಂದೇ ಬಿಟ್ಟಿತು ಸ್ಯಾಮ್ಸಂಗ್ 5G ಸ್ಮಾರ್ಟ್ಫೋನ್ ….!
ನಾಪತ್ತೆ ಆಗಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರತ್ಯಕ್ಷ …! ಎಲ್ಲಿ ? ಏನ್ ವಿಷ್ಯ ? ಏನಂದ್ರು ?
ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಕನ್ನಡಿಗ …!
ಲಾಕ್ ಡೌನ್ ನಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿಯಿಂದ ಜೀವನ ಪಾಠ …!
ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!
2011ರ ವರ್ಲ್ಡ್ ಕಪ್ ಗೆಲುವಿನ ಹಿಂದಿನ ಆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಧೋನಿ ಅಲ್ಲ …!
ಕೆಟ್ಟದಾಗಿ ಸ್ಪರ್ಶಿಸಿದ್ದ ಆ ಕ್ರಿಕೆಟರ್ ಗೆ ಪ್ರಿಯಾಮಣಿ ಕಪಾಳಮೋಕ್ಷ ಮಾಡಿದ್ದು ಸತ್ಯನಾ?
2011 ರ ವಿಶ್ವಕಪ್ ನಲ್ಲಿ ಸಚಿನ್ ಪುತ್ರ ಅರ್ಜುನ್ ಜೊತೆ ಮ್ಯಾಚ್ ನೋಡಿದ್ದ ಪೋರ ಇವತ್ತು ಟೀಮ್ ಇಂಡಿಯಾ ಆಟಗಾರ…!
ಇದು ಕಾಳಿಂಗ ಸರ್ಪಗಳ ರಾಜಧಾನಿ…! ಇದು ನಿಮಗೂ ಚಿರಪರಿಚಿತ ..!
ಮನಸ್ಸು ಗಾಯಗೊಳಿಸಿ ಕ್ಷಮೆ ಎಂಬ ಮುಲಾಮು ಹಚ್ಚುವುದಲ್ಲ…
ಧೋನಿ ನಾಯಕತ್ವದ ವಿಶ್ವ ಏಕದಿನ ತಂಡ ಪ್ರಕಟಿಸಿದ ವಾಸಿಮ್ ಜಾಫರ್ …
ದಿ ನ್ಯೂ ಇಂಡಿಯನ್ ಟೈಮ್ಸ್ ನಿಂದ ಹಿಮಾಲಯ ಡ್ರಗ್ಸ್ ಸಹಯೋಗದಲ್ಲಿ ಮಿತ್ರರಿಗೆ ಸ್ಯಾನಿಟೈಸರ್ ವಿತರಣೆ
ನೀವಿಬ್ಬರು ಹೀಗಿದ್ದರೆ ನಿಮ್ಮ ನಡುವೆ ಇರೋದು ಬರೀ ಫ್ರೆಂಡ್ಶಿಪ್ ಅಲ್ಲ…!
ಫ್ರೀ ಟಾಕ್ ಟೈಮ್ ಆಫರ್ , ವ್ಯಾಲಿಡಿಟಿ ವಿಸ್ತರಣೆ ನೀಡುತ್ತಿವೆ ಟೆಲಿಕಾಂ ಕಂಪನಿಗಳು..!
ಬಾಸ್ ನೀನೇನು ಮಾಡ್ತಿದ್ಯಾ … ? ಸಿಕ್ಸರ್ ಸಿಡಿಸಿದ ಅಯ್ಯರ್ ಗೆ ದ್ರಾವಿಡ್ ಕೂಲ್ ವಾರ್ನಿಂಗ್ ..!