ಕೈಫ್ ಪ್ರಕಾರ ಟಿ20 ಯಲ್ಲಿ ಈ ಬ್ಯಾಟ್ಸ್ ಮನ್ ಡಬಲ್ ಸೆಂಚುರಿಸಿ ಸಿಡಿಸ ಬಲ್ಲರು ..!

Date:

ಕೈಫ್ ಪ್ರಕಾರ ಟಿ20 ಯಲ್ಲಿ ಈ ಬ್ಯಾಟ್ಸ್ ಮನ್ ಡಬಲ್ ಸೆಂಚುರಿಸಿ ಸಿಡಿಸ ಬಲ್ಲರು ..!

ವಿಶ್ವ ಕ್ರಿಕೆಟ್ ನಲ್ಲಿ ಸಾಕಷ್ಟು ದಾಖಲೆಗಳು ನಿರ್ಮಾಣವಾಗಿವೆ, ಪ್ರತಿ ಪಂದ್ಯದಲ್ಲೂ ಒಂದಲ್ಲ ಒಂದು ದಾಖಲೆಗಳು ನಿರ್ಮಾಣವಾಗುತ್ತಲಿವೆ . ಎಷ್ಟೋ ಆಟಗಾರರು ವಿಶ್ವಕ್ರಿಕೆಟ್ ನಲ್ಲಿ ಮಿಂಚಿದ್ದಾರೆ , ಮಿಂಚಿ‌‌ ಮರೆಯಾಗಿದ್ದರೆ , ಮಿಂಚುವವರಿದ್ದಾರೆ .

ಹೀಗೆ ಭಾರತ ಕ್ರಿಕೆಟ್ ನಲ್ಲಿ ಗುರುತಿಸಿಕೊಂಡು ವಿಶ್ವಮಟ್ಟದಲ್ಲಿ ಸಾಕಷ್ಟು ಕ್ರಿಕೆಟಿಗರು ಸದ್ದು ಮಾಡಿದ್ದಾರೆ .‌ ಹಾಗೆಯೇ ತಕ್ಕಮಟ್ಟಿಗೆ ಬ್ಯಾಟಿಂಗ್ ಹಾಗೂ ಅದಕ್ಕಿಂತ ಮಿಗಿಲಾಗಿ ಅದ್ಭುತ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದ ಆಟಗಾರ ಮೊಹಮ್ಮದ್ ‌ಕೈಫ್ .

ಈ ಮೊಹ್ಮದ್ ಕೈಫ್ ಹೆಲೊ ಲೈವ್ ಎಂಬ ಕಾರ್ಯಕ್ರಮದಲ್ಲಿ ಒಂದಿಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ . ಟಿ20 ಯಲ್ಲಿ ಡೇವಿಡ್ ವಾರ್ನರ್ ನಂಗೆ ಬಹಳ ಇಷ್ಟ . ಸಚಿನ್ ತೆಂಡೂಲ್ಕರ್ , ವೀರೇಂದ್ರ ಸೆಹ್ವಾಗ್ , ಸೌರವ್ ಗಂಗೂಲಿ ಸಹ ಚೆನ್ನಾಗಿದ್ದರು. ರೋಹಿತ್ ಶರ್ಮಾ , ಶಿಖರ್ ಧವನ್ ಆಟ ಬಹಳ ಇಷ್ಟವಾಗುತ್ತೆ ಎಂದಿದ್ದಾರೆ .
ಎಂದೂ ನಾನು ಶಾಲೆಗೆ ಹೋಗಿಲ್ಲ . ಶಾಲೆಗೆ ಹಳದಾಗ ಶಿಕ್ಷಕರು ಹೇಳೋದು ನಂಗೆ ಅರ್ಥವೇ ಆಗ್ತಿರ್ಲಿಲ್ಲ . ಆದ್ರಿಂದ ಶಾಲೆಗೆ ಬಂಕ್ ಹೊಡೀತಿದ್ದೆ . ಆ ನಂತ್ರ ಕ್ರಿಕೆಟ್ ಕಡೆಗೆ ಹೆಚ್ಚು ಗಮನಕೊಟ್ಟೆ ಎಂದು ಹೇಳಿಕೊಂಡಿದ್ದಾರೆ .

ಹರ್ಭಜನ್ ಸಿಂಗ್, ಯುವರಾಜ್ ಸಿಂಗ್, ಸೆಹ್ವಾಗ್ , ನೆಹ್ರಾ ಮೊದಲಾದವರನ್ನೊಳಗೊಂಡ ತಂಡ ನಮ್ಮದು . ಎಲ್ರಿಗೂ 20-21 ವರ್ಷ ಆಗಿತ್ತು. ಹಾಗಾಗಿ ಎಲ್ರೂ ಒಟ್ಟಾಗಿ ಇರ್ತಿದ್ವಿ . ಹಿರಿಯ ಆಟಗಾರರ ಒತ್ತಡ ಇರ್ತಿತ್ತು . ಆದ್ರೂ ನಾವು ಚೆನ್ನಾಗಿದ್ವು ಎಂದಿದ್ದಾರೆ .

15-20 ವರ್ಷ ಆಡೋ ಗುರಿ ಇರಲಿ. 1-2 ವರ್ಷದ ಗುರಿ ಇರಬಾರದು . ರಣಜಿ, ದುಲೀಪ್ ಟ್ರೋಫಿ ಮೊದಲಾದ ದೇಶಿಯ ಟೂರ್ನಿ ಗುರಿ ಇರಲಿ. ಐಪಿಎಲ್ ಗುರಿಯಾಗಬಾರದೆಂದು ಯುವ ಪ್ರತಿಭೆಗಳಿಗೆ ಕಿವಿಮಾತು ಹೇಳಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರಿಂದ ಕ್ಯಾಪ್ ತೆಗೆದುಕೊಂಡಿದ್ದು ತುಂಬಾ ನೆನಪಿದೆ . ನಮ್ಗೆ ಶರ್ಟ್ ಬಹಳ ಸಿಗಬಹುದು . ಆದರೆ, ಕ್ಯಾಪ್ ಸಿಗುವುದು ಒಮ್ಮೆ ಮಾತ್ರ ಎಂದು ಸ್ಮರಿಸಿದ್ದಾರೆ .

ಹೀಗೆ ಮಾತನಾಡುತ್ತಾ ಟಿ20 ಯಲ್ಲಿ ದ್ವಿಶತಕ ಸಿಡಿಸುವ ಆಟಗಾರ ರೋಹಿತ್ ಶರ್ಮಾ ಎಂಬ ಅಭಿಪ್ರಾಯವನ್ನು ಕೂಡ ಕೈಫ್ ವ್ಯಕ್ತಪಡಿಸಿದ್ದಾರೆ .
ಸೀಮಿತ ಓವರ್ ಗಳ ಉಪನಾಯಕ , ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಏಕದಿನದಲ್ಲಿ ಬರೋಬ್ಬರಿ 3 ದ್ವಿಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ . ಅವರು ಟಿ20 ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಬಲ್ಲರು ಎಂದು ಕೈಫ್ ಹೇಳಿದ್ದು, ಅವರ ಭವಿಷ್ಯ ನಿಜವಾಗುತ್ತಾ ಕಾದು ನೋಡಬೇಕು .

ಜೂನ್ 16ಕ್ಕೆ Nokia 5310 ದೇಶದ ಮಾರುಕಟ್ಟೆಗೆ ಲಗ್ಗೆ

ಮಳೆಗಾಲ  ರೊಮ್ಯಾನ್ಸ್ ಗೆ ಸುಗ್ಗಿಕಾಲ ..! ಯಾಕ್ ಗೊತ್ತಾ?

ನಮ್ಮ ಚಿರು ಅರ್ಧಕ್ಕೆ ಬಿಟ್ಟು ಹೋದ ಸಿನಿಮಾಗಳು ಯಾವುವು ಗೊತ್ತಾ?

ಹೆಣ್ಣುಮಕ್ಕಳಿಗಾಗಿ ಈ ಡಾಕ್ಟರ್ ಏನೆಲ್ಲಾ ಮಾಡ್ತಿದ್ದಾರೆ ಗೊತ್ತಾ?

ಅಲ್ಲಿ ಏನೆಲ್ಲಾ ಬಾಡಿಗೆ ಸಿಗುತ್ತೆ ಗೊತ್ತಾ..? ವಿಚಿತ್ರ..!

ವಾದ ಮಾಡೋದ್ರಲ್ಲಿ ಈ ರಾಶಿಯವರು ಫಸ್ಟ್ …ಇವರ ಮುಂದೆ ಯಾರೂ ಇಲ್ಲ..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ಹುಡುಗಿಯರು ತಿಳಿಯದೇ ಇರುವ ಹುಡುಗರ ರಹಸ್ಯಗಳು..!

ತಿರುಪತಿಯ ತಿಮ್ಮಪ್ಪನಿಗೆ ಅರ್ಪಿಸುವ ನೈವೇದ್ಯ ಸಾಮಾಗ್ರಿಗಳು ಬರುವುದು ಆ ಒಂದೇ ಒಂದು ಹಳ್ಳಿಯಿಂದ.!! ಆ ಹಳ್ಳಿ ಎಲ್ಲಿದೆ ಗೊತ್ತಾ..?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ವಯಸ್ಸು 60 – 400 ಕಂಪನಿಗಳ ಒಡೆತನ ! ಇದು ಸಾಧ್ಯವಾಗಿದ್ದು ಹೇಗೆ?

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

ಓದಿದ್ದು 8ನೇ ತರಗತಿ, ಮಲಗುತ್ತಿದ್ದುದು ರೈಲ್ವೆ ಸ್ಟೇಷನಲ್ಲಿ… ಇವತ್ತು..!?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಹುಡ್ಗೀರ ಮುಂದೆ ಹುಡುಗರು ಈ ವಿಷ್ಯಗಳಲ್ಲಿ ವೀಕ್ …!

ವಾದ ಮಾಡೋದ್ರಲ್ಲಿ ಈ ರಾಶಿಯವರು ಫಸ್ಟ್ …ಇವರ ಮುಂದೆ ಯಾರೂ ಇಲ್ಲ..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ಹುಡುಗಿಯರು ತಿಳಿಯದೇ ಇರುವ ಹುಡುಗರ ರಹಸ್ಯಗಳು..!

ತಿರುಪತಿಯ ತಿಮ್ಮಪ್ಪನಿಗೆ ಅರ್ಪಿಸುವ ನೈವೇದ್ಯ ಸಾಮಾಗ್ರಿಗಳು ಬರುವುದು ಆ ಒಂದೇ ಒಂದು ಹಳ್ಳಿಯಿಂದ.!! ಆ ಹಳ್ಳಿ ಎಲ್ಲಿದೆ ಗೊತ್ತಾ..?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

OYO ROOMS ಹಿಂದಿನ ಕಥೆ – ಇದು ಕಾಲೇಜು ಬಿಟ್ಟ ಯುವಕನ ಸಾಧನೆ!

ವಯಸ್ಸು 60 – 400 ಕಂಪನಿಗಳ ಒಡೆತನ ! ಇದು ಸಾಧ್ಯವಾಗಿದ್ದು ಹೇಗೆ?

ಇವತ್ತಿನ ಪ್ರಸಿದ್ಧ ವ್ಯಕ್ತಿಗಳು ಅವತ್ತು ಮ್ಯಾಕ್ಡೊನಾಲ್ಡ್ ನಲ್ಲಿ ಕೆಲಸ ಮಾಡಿದವರು..!

ಓದಿದ್ದು 8ನೇ ತರಗತಿ, ಮಲಗುತ್ತಿದ್ದುದು ರೈಲ್ವೆ ಸ್ಟೇಷನಲ್ಲಿ… ಇವತ್ತು..!?

ದುಡಿಯುವ ಮಕ್ಕಳಿಗಾಗಿ ಸರ್ಕಾರಿ ಕೆಲಸವನ್ನೇ ತ್ಯಜಿಸಿದ ಯುವತಿ!  

ಹುಡ್ಗೀರ ಮುಂದೆ ಹುಡುಗರು ಈ ವಿಷ್ಯಗಳಲ್ಲಿ ವೀಕ್ …!

 

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...