ಮದ್ವೆಯಾದ ಕೆಲವೇ ದಿನಗಳಲ್ಲಿ ಅನೈತಿಕ ಸಂಬಂಧ – 17 ವರ್ಷದ ಮಗಳನ್ನು ಕೊಂದ ತಂದೆ

Date:

ಮದ್ವೆಯಾದ ಕೆಲವೇ ದಿನಗಳಲ್ಲಿ ಅನೈತಿಕ ಸಂಬಂಧ – 17 ವರ್ಷದ ಮಗಳನ್ನು ಕೊಂದ ತಂದೆ

ಲಕ್ನೋ : ಮದುವೆಯಾದ  ಕೆಲವೇ ಕೆಲವು ದಿನಗಳಲ್ಲಿ ಪರ ಪುರಷನಿಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಅಪ್ರಾಪ್ತೆಯನ್ನು ತಂದೆ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್ ಜಿಲ್ಲೆಯಲ್ಲಿ ನಡೆದಿದೆ.

ಸುಭಾಷ್ ಎಂಬಾತ ತನ್ನ 17 ವರ್ಷದ ಮಗಳನ್ನು ಕೊಂದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಈಗಾಗಲೇ ಬಂಧಿಸಿದ್ದಾರೆ. ಮೃತ ಅಪ್ರಾಪತ್ತೆ ಕೆಲವು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದಳು. ಆದರೆ, ಗಂಡನ ಮನೆ ಬಿಟ್ಟು ಬಂದು ತವರಲ್ಲಿ ವಾಸವಿದ್ದಳು. ಅಷ್ಟೇ ಅಲ್ಲದೆ ಗ್ರಾಮದ ಚೋಟ್ಕಾವ್ ಜೊತೆ ಅನೈತಿಕ ಸಂಬಂಧವನ್ನು ಹೊಂದಿದ್ದಳು. ಈ ಚೋಟ್ಕಾವ್ ಚಿಕ್ಕಪ್ಪ ಇಬ್ರಾಹಿಂ ಆ ಗ್ರಾಮದ ಮುಖ್ಯಸ್ಥ. ಮಗಳ ಅಕ್ರಮ ಸಂಬಂಧ ತಿಳಿದ ಸುಭಾಷ್, ಇದರಿಂದ ತನ್ನ ಹಾಗೂ ಕುಟುಂಬದ ಮರ್ಯಾದೆ ಹೋಗುತ್ತೆ ಅಂತ ಆಕೆಯ ನಾಲಿಗೆ ಕತ್ತರಿಸಿ, ಕತ್ತು ಹಿಸಿಕಿ ಕೊಲೆ ಮಾಡಿದ್ದಾನೆ. ಅಲ್ಲದೆ ಆರೋಪಿ ಸುಭಾಷ್ ನೀಡಿದ ದೂರಿನ ಮೇರೆಗೆ ಕೊಲೆಯಾದ ಮಗಳ ಗೆಳೆಯ ಚೋಟ್ಕಾವ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ ಬಾಲ್ಯ ವಿವಾಹದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಎಸ್ ಪಿ ವಿಪಿನ್ ಮಿಶ್ರಾ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ!  

Tik tok ಬ್ಯಾನ್ ಬಳಿಕ ಮೇಡ್ ಇನ್ ಇಂಡಿಯಾ Roposo ಹವಾ!

80 ಕೋಟಿ ಬಡವರ ಪರ ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!

ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್

ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!

Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!

ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!

ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!

ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!

ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?

ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ

ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!

ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!

ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?

RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು

ನಿತ್ಯ ಭವಿಷ್ಯ :  ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?

ಜಿಮ್ನಾಸ್ಟಿಕ್ ದೀಪಾ ಲೈಫ್​ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು

ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?

SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು

ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!

ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...