ಸ್ಕ್ಯಾಟ್ಲೆಂಡ್ನಲ್ಲಿ ಭಾರತೀಯ ಮೂಲದ ಪೊಲೀಸ್ ಹವಾ ..!
ಶಂದ್ ಪನೇಸರ್. ಭಾರತೀಯ ಮೂಲದ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸ್ ಅಧಿಕಾರಿ. ಇವರು ರಿಯಲ್ ಹೀರೋ. ಹೊತ್ತಿ ಉರಿಯುತ್ತಿದ್ದ ಮನೆಯೊಂದರಲ್ಲಿ ಸಿಕ್ಕಿದ ಇಡೀ ಕುಟುಂಬವನ್ನು ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ ದಕ್ಷ, ಧೈರ್ಯವಂತ ಮತ್ತು ಸಾಹಸಿ. ಈ ಮೂಲಕ ಸಾವಿರಾರು ಲಂಡನ್ ಪ್ರಜೆಗಳ ಮನಸ್ಸನ್ನೂ ಗೆದ್ದಿದ್ದಾರೆ. ಬ್ರಿಟಿಷ್ ಪೊಲೀಸ್ ಅಧಿಕಾರಿಯಾಗಿರೋ ಶಂದ್ ಪನೇಸರ್ ಅವರಿಗೆ ಶೌರ್ಯ ಪ್ರಶಸ್ತಿ ಒಲಿದಿದೆ. ಸಹಪಾಠಿ ಕ್ರೇಗ್ ನಿಕೋಲ್ಸನ್ ಅವರೊಂದಿಗೆ ಶಂದ್ ಪನೇಸರ್ ಕೂಡ ‘ಔಟ್ ಸ್ಟ್ಯಾಂಡಿಂಗ್ ಬ್ರೇವರಿ ಆಫ್ ದಿ ಇಯರ್ ಎಟ್ ದಿ ಟೋಟಲ್ ಎಕ್ಸಲೆನ್ಸ್ ಇನ್ ಪೊಲೀಸಿಂಗ್ ಅವಾರ್ಡ್ಸ್’ ಎಂಬ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಕಳೆದ ವರ್ಷ ಪನೇಸರ್ ಅವರಿಗೆ ಈ ಗೌರವವನ್ನು ಪ್ರದಾನ ಮಾಡಲಾಯ್ತು. ವಿಶೇಷ ಅಂದ್ರೆ ಈ ಪ್ರಶಸ್ತಿಗಾಗಿ ಶಂದ್ ಪನೇಸರ್ ಅವರನ್ನು ಲಂಡನ್ ನ ಪೊಲೀಸ್ ಇಲಾಖೆ ಅಥವಾ ಸರ್ಕಾರ ಆಯ್ಕೆ ಮಾಡಿಲ್ಲ. ಶೌರ್ಯ ಪ್ರಶಸ್ತಿಗೆ ಪನೇಸರ್ ಅರ್ಹರು ಅಂತಾ ಸಾರ್ವಜನಿಕರೇ ಆಯ್ಕೆ ಮಾಡಿದ್ದಾರೆ. ಪನೇಸರ್ ಅವರ ಪರ ಮತ ಹಾಕಿದ್ದಾರೆ.
ನೋಡಿ, 2016ರ ಸೆಪ್ಟೆಂಬರ್ ನಲ್ಲಿ ಹಿಲ್ಲಿಂಗ್ಟನ್ ನಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು. ಮನೆಯೊಳಕ್ಕೆ ಇಬ್ಬರು ಸಿಲುಕಿಕೊಂಡಿದ್ರು. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವಷ್ಟರಲ್ಲಿ ಪೊಲೀಸ್ ಅಧಿಕಾರಿಗಳಾದ ಶಂದ್ ಪನೇಸರ್ ಮತ್ತು ಕ್ರೇಗ್ ನಿಕೋಲ್ಸನ್ ಅಲ್ಲಿಗೆ ಹಾಜರಾಗಿದ್ರು. ಅವರ ಬಳಿ ಬೆಂಕಿ ತಡೆಯುವ ಯಾವುದೇ ಉಪಕರಣವಾಗ್ಲಿ, ಅಗ್ನಿ ನಿರೋಧಕ ಬಟ್ಟೆಗಳಾಗ್ಲಿ ಇರಲಿಲ್ಲ.
ಆದ್ರೂ ನೋಡಿ, ಪೊಲೀಸ್ ಅಧಿಕಾರಿಗಳಾದ ಶಂದ್ ಪನೇಸರ್ ಹಾಗೂ ಕ್ರೇಗ್ ನಿಕೋಲ್ಸನ್ ಯಾವುದೇ ಹಿಂಜರಿಕೆ ಅಥವಾ ಪ್ರಾಣಭಯವಿಲ್ಲದೆ ಜೀವದ ಹಂಗು ತೊರೆದು ಬೆಂಕಿಯ ನಡುವೆಯೇ ಮನೆಯೊಳಕ್ಕೆ ಪ್ರವೇಶಿಸಿ, ಅಲ್ಲಿ ಸಿಲುಕಿಕೊಂಡಿದ್ದರ ಪೈಕಿ ಮೊದಲು ಇಬ್ಬರನ್ನು ರಕ್ಷಣೆ ಮಾಡಿದ್ರು.
ಇನ್ನು ಮನೆಯ ತುಂಬೆಲ್ಲಾ ದಟ್ಟವಾದ ಹೊಗೆ ಆವರಿಸಿತ್ತು, ಎಲ್ಲಿ ನೋಡಿದ್ರೂ ಅಗ್ನಿಯ ಕೆನ್ನಾಲಗೆ ಚಾಚುತ್ತಿತ್ತು. ಒಳಗಡೆ ಸಿಲುಕಿಕೊಂಡಿರುವವರು ಹೊರಬರುವುದು ನಿಜಕ್ಕೂ ಕಷ್ಟಕರ ಅನ್ನೋದು ಈ ಪೊಲೀಸ್ ಅಧಿಕಾರಿಗಳಿಗೆ ಗೊತ್ತಿತ್ತು. ಹೊಗೆಯಿಂದ ಪಾರಾಗಲು ತಾವು ಧರಿಸಿದ್ದ ಸಮವಸ್ತ್ರವನ್ನೇ ಮುಖಕ್ಕೆ ಕಟ್ಟಿಕೊಂಡ ಅಧಿಕಾರಿಗಳು ಕತ್ತಲಲ್ಲೇ ಒಳನುಗ್ಗಿ ಇಡೀ ಕುಟುಂಬವನ್ನು ಬೆಂಕಿಯಿಂದ ಪಾರು ಮಾಡಿದ್ರು. ಅತಂಕ ಎಂದರೆ, ಬೆಂಕಿಯಲ್ಲಿ ಸಿಲುಕಿದ್ದ ಕುಟುಂಬವನ್ನೇನು ಪಾರು ಮಾಡಿದ್ರು. ಆದರೆ, ಅವರು ಬೆಂಕಿಯಲ್ಲಿ ಸಿಲುಕಿದ್ರು, ಆದರೂ ಎದೆಗುಂದದೆ, ಆ ಇಬ್ಬರು ಪೊಲೀಸ್ ಅಧಿಕಾರಿಗಳು ಧೈರ್ಯ ಮತ್ತು ಸಾಹಸದಿಂದಾಗಿ ಪಾರಾಗಿ ಬಂದ್ರು. ಮತ್ತೆ ಇಡೀ ಕುಟುಂಬವನ್ನು ರಕ್ಷಿಸಿ ಜನರಿಂದ ಶಭಾಷ್ ಗಿರಿ ಪಡೆದ್ರು. ಪೊಲೀಸ್ ಅಧಿಕಾರಿಗಳಾದ ಶಂದ್ ಪನೇಸರ್ , ಸಾರ್ವಜನಿಕರ ರಕ್ಷಣೆ, ಅಪರಾಧಿಗಳೊಂದಿಗೆ ಸೆಣಸಾಟ ಹೀಗೆ ಅಪಾಯಕಾರಿ ಕೆಲಸವನ್ನು ನಿರ್ವಹಿಸಿ ಯಶಸ್ವಿ ಪೊಲೀಸ್ ಅಧಿಕಾರಿಯೆಂದು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಲಂಡನ್ ನಗರ ಹಾಗೂ ಜನತೆಯನ್ನು ರಕ್ಷಿಸಲು ಇವರು ಮಾಡ್ತಾ ಇರೋ ಕಾರ್ಯ ಶ್ಲಾಘನೀಯ. ಒಟ್ಟಿನಲ್ಲಿ ಭಾರತೀಯ ಮೂಲದ ಬ್ರಿಟನ್ ಪೊಲೀಸ್ ಅಧಿಕಾರಿ ಶಂದ್ ಪನೇಸರ್ ಅವರು ದಕ್ಷತೆ ಹಾಗೂ ಸಾಹಸದಿಂದ ನಿರ್ವಹಿಸುತ್ತಿರುವ ಕಾರ್ಯ ನಿಜಕ್ಕೂ ಅವರನ್ನು ದೊಡ್ಡ ಹೀರೋ ಮಾಡಿದೆ. ಇತರರಿಗೂ ಮಾದರಿಯಾಗಿದೆ.
ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ : ದುಬೆ ತಾಯಿ ಆಕ್ರೋಶ
ಅವರು ಹೊಲದಲ್ಲಿ ಬೆಳೆದಿದ್ದು ಬರೀ ಬೆಳೆಯಲ್ಲ ತಂದೆಯ ಕನಸನ್ನು!
ನಿತ್ಯ ಭವಿಷ್ಯ : ದ್ವಾದಶ ರಾಶಿಗಳ ಇಂದಿನ ಫಲಾಫಲಗಳು ಹೇಗಿವೆ?
ಅಭಿಮಾನಿಯ ಹುಡುಕಾಟದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ..! ಕಾರಣ ಏನ್ ಗೊತ್ತಾ?
ಸಾಧಿಸಬೇಕೆಂಬ ಹಸಿವಿನ ಮುಂದೆ ಹೊಟ್ಟೆ ಹಸಿವು ಏನೂ ಅಲ್ಲ – IAS ಅಧಿಕಾರಿಯ ರೋಚಕ ಕಥೆ!
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ರುಚಿ ರುಚಿ ಅಡುಗೆ ಮಾಡುವ 26ರ ಪಾಕಪ್ರವೀಣ
ನಿತ್ಯಭವಿಷ್ಯ : ಈ ಎಲ್ಲಾ ರಾಶಿಯವರಿಗೆ ಉತ್ತಮ ಅವಕಾಶಗಳು, ಉದ್ಯೋಗ ಸಿಗಲಿದೆ!
ಮೂರು ಬೆಟ್ಟ ದಾಟಿ, 17 ಸಾವಿರ ಅಡಿ ಎತ್ತರ ಏರಿ ಮಕ್ಕಳ ಬಾಳಿಗೆ ಬೆಳಕಾದ ಪರ್ವತಾರೋಹಿ
ಕೆಪಿಸಿಸಿ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಡಿಕೆಶಿ ಪಟ್ಟಾಭಿಷೇಕ
ಹೇಗಿದೆ ಗೊತ್ತಾ ಕನ್ನಡ ನ್ಯೂಸ್ ಚಾನಲ್ ಗಳ TRP ?
ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ವಿಧಿವಶ
ನಿತ್ಯ ಭವಿಷ್ಯ : ಸಿಂಹ, ಕುಂಭ, ಮೀನ ರಾಶಿಯವರಿಗೆ ಧನಾಗಮನ – ಉಳಿದ ರಾಶಿಗಳ ಫಲಾಫಲ?
ಇವರು 57 ವರ್ಷಗಳ ಕಾಲ 7 ಗುಡ್ಡಗಳನ್ನು ಕಡಿದು 40 ಕಿ.ಮೀ ರಸ್ತೆ ನಿರ್ಮಿಸಿದ ಶಿಕ್ಷಕ
ಹೋದ್ರೆ ಹೋಗ್ಲಿ ರೀ … ಚೀನಿ ಆ್ಯಪ್ ಗಳಿಗೆ ಬದಲಿ ಆ್ಯಪ್ ಗಳಿವೆ
50 ವರ್ಷದಲ್ಲಿ 4.58 ಕೋಟಿ ಭಾರತೀಯ ಮಹಿಳೆಯರು ನಾಪತ್ತೆ!
ಮದ್ವೆಯಾದ ಕೆಲವೇ ದಿನಗಳಲ್ಲಿ ಅನೈತಿಕ ಸಂಬಂಧ – 17 ವರ್ಷದ ಮಗಳನ್ನು ಕೊಂದ ತಂದೆ
ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ!
Tik tok ಬ್ಯಾನ್ ಬಳಿಕ ಮೇಡ್ ಇನ್ ಇಂಡಿಯಾ Roposo ಹವಾ!
80 ಕೋಟಿ ಬಡವರ ಪರ ಪ್ರಧಾನಿ ಮೋದಿ ಮಹತ್ವದ ಘೋಷಣೆ
ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!
ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ
ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್
ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!
Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!
ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!
ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!
ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!
ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?
ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ
ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!
ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!
ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?
RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು
ನಿತ್ಯ ಭವಿಷ್ಯ : ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?
ಜಿಮ್ನಾಸ್ಟಿಕ್ ದೀಪಾ ಲೈಫ್ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು
ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?
SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು
ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!
ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್
ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!
ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!
ಈ ವ್ಯಕ್ತಿಗೆ 46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!
ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..
146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!
ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ
ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ
ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?
ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !
ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ
ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್ – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?
ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!
ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!
‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!
ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್
ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!
IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ
ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!
ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!
ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!
ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!
ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ
ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!
ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ
“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ
ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..!
ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!
ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!