ಬರಪೀಡಿತ ಉತ್ತರ ಕರ್ನಾಟಕದ ಹಳ್ಳಿಗಳಿಗೆ ನೆರವಾಗಿ..!

Date:

ಬರದಿಂದಾಗಿ ರಾಜ್ಯದ ನಾನಾ ಜಿಲ್ಲೆಗಳು ತತ್ತರಿಸಿ ಹೋಗಿವೆ. ಬೆಳೆಗೆ ಮಳೆ ಬರುವುದು ದೂರದ ಮಾತು, ಕುಡಿಯೋ ನೀರಿಗೂ ಅದೆಷ್ಟೋ ಕಡೆ ಹಾಹಾಕರ ಶುರುವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಸಾಕಷ್ಟು ಹಳ್ಳಿಗಳ ಪರಿಸ್ಥಿತಿ ಹೇಳತೀರದು. ಹೀಗಿರುವಾಗ ಅವರ ನೆರವಿಗೆ ನಾವು ನೀವಲ್ಲದೇ ಇನ್ಯಾರಾಗಬೇಕು..? ಈ ಹಿಂದೆ ಮಳೆಯಿಂದ ತತ್ತರಿಸಿ ಹೋಗಿದ್ದ ಚೆನ್ನೈನಲ್ಲಿ ಅವರ ನಿರಾಶ್ರಿತರ ಮನೆಮನೆ ತಲುಪಿ ಸಹಾಯ ಮಾಡಿದ್ದ ಕಿರಿಕ್ ಕೀರ್ತಿ ಮತ್ತು ತಂಡ ಈಗ ಬರದ ನಾಡಿನಲ್ಲಿ ಜನರ ಸಹಾಯಕ್ಕೆ ಸಿದ್ದವಾಗಿದೆ. ಇದೇ ತಿಂಗಳ ಮೇ 9,10,11 ರಂದು ಉತ್ತರ ಕರ್ನಾಟಕದ 20 ಹಳ್ಳಿಗಳಿಗೆ ಕುಡಿಯೋ ನೀರಿನ ಹಾಗೂ ದನಕರುಗಳಿಗೆ ಮೇವಿನ ವ್ಯವಸ್ಥೆ ಮಾಡಲು ತಂಡವೊಂದು ಬೆಂಗಳೂರಿನಿಂದ ಹೊರಟಿದೆ. ಈಗಾಗಲೇ ಕಿರಿಕ್ ಕೀರ್ತಿ ಫೇಸ್ ಬುಕ್ ಪುಟದಿಂದಾಗಿ 100 ಟ್ಯಾಂಕರ್ ಗೆ ಸಾಕಾಗುವಷ್ಟು ಹಣ ಸಂಗ್ರಹಣೆ ಮಾಡಲಾಗಿದೆ. ಇನ್ನೂ 100-150 ಟ್ಯಾಂಕರ್ ನೀರು ಹಾಗೂ ಮೇವಿಗೆ ಕನ್ನಡಿಗರ ನೆರವು ಬೇಕಾಗಿದೆ. ಉತ್ತರ ಕರ್ನಾಟಕದಿಂದ ಬಂದಮೇಲೆ ಬೆಂಗಳೂರಿನಲ್ಲಿ ನೂರಿನ್ನೂರು ಸಸಿ ನೆಡುವ ಕಾರ್ಯಕ್ರಮ ಸಹ ಹಮ್ಮಿಕೊಂಡಿರುವ ಈ ತಂಡ ವಿಶ್ವದ ಮೂಲೆಮೂಲೆಯಲ್ಲಿರೋ ಕನ್ನಡಿಗರಿಂದ ನೆರವಿನ ನಿರೀಕ್ಷೆಯಲ್ಲಿದೆ. ಕುಡಿಯುವ ನೀರಿಗೂ ಕಷ್ಟವಾಗಿರೋ ಈ ಸಂದರ್ಭದಲ್ಲಿ ನಿಮ್ಮೆಲ್ಲರ ಸಹಾಯ ಹಸ್ತ ಅವರ ಜೀವನಕ್ಕೆ ದೊಡ್ಡ ಸಹಾಯವಾಗುವುದರಲ್ಲಿ ಅನುಮಾನವಿಲ್ಲ.. ನೆರವು ನೀಡಲಿಚ್ಚಿಸುವವರು ಕಿರಿಕ್ ಕೀರ್ತಿಯವರ ಈ ಖಾತೆಗೆ ಹಣ ಸಂದಾಯ ಮಾಡಬಹುದು… ನಿಮ್ಮ ಒಂದೊಂದು ರೂಪಾಯಿ ಸಹ ಬರಪೀಡಿತರಿಗೆ ತಲುಪಿಸೋ ಭರವಸೆ ಕಿರಿಕ್ ಕೀರ್ತಿ ಮತ್ತು ತಂಡದ್ದು…

Account Details :

Keerthi Kumar SU
05141140051411
IFSC : HDFC0000514
Bannerghatta Road branch

ಕಿರಿಕ್ ಕೀರ್ತಿ ಹಾಗೂ ತಂಡಕ್ಕೆ ಶುಭವಾಗಲಿ

POPULAR  STORIES :

ಶಾರೂಕ್ ಖಾನ್ ಹತ್ಯೆಗೆ ಸಂಚು..! ಡಾನ್ `ಪೂಜಾರಿ’ ಅದ್ಯಾಕೆ ಮುಹೂರ್ತವಿಟ್ಟ..!?

ಸ್ನೇಹದಿಂದ ಪ್ರೀತಿಯತ್ತ… ಇದೊಂದು ಇಂಟ್ರೆಸ್ಟಿಂಗ್ ಪ್ರೇಮ್ ಕಹಾನಿ!

ಬಿ ಎಸ್ ವೈ ಪತ್ನಿ ಶೋಭಾ ಕರಂದ್ಲಾಜೆ ಅಂತೆ…!

ಮುಂದಿನ ದಿನಗಳಲ್ಲಿ ಪೆಟ್ರೋಲ್ ಸಿಗುವುದಿಲ್ಲ..!! ನೀರಿಗೆ ಮಾತ್ರವಲ್ಲ, ಪೆಟ್ರೋಲ್ಗೂ ಬರಗಾಲ..!

ಯಶವಂತಪುರ ಮತ್ತು ಬುರ್ಖಾದೊಳಗಿನ ಗುಟ್ಟು..! ( ಬೆಗ್ಗರ್ಸ್ ಮಾಫಿಯಾ- ಇನ್ವೆಸ್ಟಿಗೇಶನ್- ಭಾಗ 2 )

ಹುಡುಗಿರಿಗೆ ಈ ಮಾತನ್ನು ಕೇಳಿದ್ರೆ ಬಿಲ್ಕುಲ್ ಇಷ್ಟ ಆಗಲ್ಲ.!!

ಎಂದೂ ಕಾಣದ ಕೈ ಅವಳ ಹೆಗಲ ಮೇಲಿತ್ತು..!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...