ಮೋದಿ ದೇವಧೂತ, ರಾಹುಲ್ ದೊಡ್ಡ ಹುಚ್ಚ..! ಜೀನ್ಸ್ ಬಿಚ್ಚಿಸಿದ ಮಹಾರಾಜನ ವರಸೆ ಒಂದೆರಡಲ್ಲ..!

Date:

ಉತ್ತರಪ್ರದೇಶದಲ್ಲಿ ನಿನ್ನೆಯಷ್ಟೇ ಯುವತಿಯೊಬ್ಬಳ ಜೀನ್ಸ್ ಬಿಚ್ಚಿಸಿ ತೊಡೆ ಸಮೀಪದ ಗಾಯ ನೋಡಲು ತವಕಿಸಿದ, ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ವಿವಾದಗಳ ನಾಯಕರೆಂದೇ ಕುಖ್ಯಾತರಾದವರು. ಗೋಮಾಂಸ ತಿನ್ನುವವರನ್ನು ಕಡಿಯುತ್ತೇವೆ, ಸೋನಿಯಾ ಉತ್ತಮ ಪತ್ನಿನಾ..?, ಹಿಂದು ಹೆಣ್ಣುಮಕ್ಕಳು ಕನಿಷ್ಟ ನಾಲ್ಕು ಮಕ್ಕಳನ್ನು ಹೆರಿ- ಎಂದಿತ್ಯಾದಿಯಾಗಿ ಹೇಳಿಕೆ ಕೊಟ್ಟಿದ್ದ ಈ ದೊಡ್ಡ ಮನುಷ್ಯ..!! `ಮೋದಿ ದೇವಧೂತ, ರಾಹುಲ್ ದೊಡ್ಡ ಹುಚ್ಚ’ ಎಂದಿದ್ದ. ಈ ಸಾಕ್ಷಿ ಮಹಾರಾಜನ ಬಗ್ಗೆ ಬರೆಯುತ್ತಾ ಹೋದರೇ ಸಾಕಷ್ಟು ಸರಕುಗಳು ಸಿಗುತ್ತವೆ. ಅದನ್ನು ಇದೇ ಪೋರ್ಟಲ್ ನಲ್ಲಿ ವಿಸ್ತೃತವಾಗಿ ಬರೆದು ನಿಮಗೆ ಉಣಬಡಿಸುತ್ತೇವೆ. ಆತನ ಪ್ರತಿಯೊಂದು ಹೇಳಿಕೆಗೂ ಸೂಕ್ತವಾದ ಉತ್ತರವನ್ನು ಕೊಡುವ ಭರವಸೆ ನಮಗಿದೆ.

  •  ರಾ ಚಿಂತನ್

POPULAR  STORIES :

ಐಪಿಎಲ್ ಮ್ಯಾಚ್ನಿಂದ ಕೊಹ್ಲಿ ಸಸ್ಪೆಂಡ್..!!? ಕೊಹ್ಲಿ ನಸೀಬು ಹೀಗ್ಯಾಕೆ ಆಯ್ತು..!!?

`ಕಾಡಿಗೆ ಬೆಂಕಿ’ 50000 ಜನರು ಸುಟ್ಟು ಕರಕಲಾದರು..!?

ಪ್ರಿಯಾಂಕ ಲಡ್ಡು, ರಾಹುಲ್ ಫುಡ್ಡು, ಶೀಲಾ ಉಪ್ಪಿನಕಾಯಿ..! ಉತ್ತರ ಪ್ರದೇಶದಲ್ಲಿ ಪ್ರಶಾಂತ್ `ಕೈ’ ಚಳಕ..!?

ಕ್ರಿಸ್ ಗೇಲ್ ಗೆ ಡೇಟಿಂಗ್ ಆಫರ್ ಕೊಟ್ಟವಳ ಕಂಡಿಷನ್ ಏನ್ ಗೊತ್ತಾ..?

ದಿಲ್ಶಾನ್ ಹೆಂಡ್ತೀನಾ ಉಪುಲ್ ತರಂಗ ಮದ್ವೆಯಾದ..!? ದಿನೇಶ್ ಹೆಂಡ್ತೀನಾ ಮುರಳಿ ವಿಜಯ್ ವರಿಸಿದ..!!

ಎರಡೂ ಕಿಡ್ನಿ ಕಳೆದುಕೊಂಡ ಗಿರೀಶ್ ಬದುಕಲಿಲ್ಲ..! ಏಕ್ ದಿನ್ ಕಾ ಪೊಲೀಸ್ ಕಮೀಷನರ್ ಇನ್ನಿಲ್ಲ..!

ಶಾರೂಕ್ ಖಾನ್ ಹತ್ಯೆಗೆ ಸಂಚು..! ಡಾನ್ `ಪೂಜಾರಿ’ ಅದ್ಯಾಕೆ ಮುಹೂರ್ತವಿಟ್ಟ..!?

ಸ್ನೇಹದಿಂದ ಪ್ರೀತಿಯತ್ತ… ಇದೊಂದು ಇಂಟ್ರೆಸ್ಟಿಂಗ್ ಪ್ರೇಮ್ ಕಹಾನಿ!

ಬಿ ಎಸ್ ವೈ ಪತ್ನಿ ಶೋಭಾ ಕರಂದ್ಲಾಜೆ ಅಂತೆ…!

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...