ಸಂಕ್ರಾಂತಿಯ ಬಳಿಕ ಜೆಡಿಎಸ್ ನಲ್ಲಿ ಮಹತ್ವದ ಬೆಳವಣಿಗೆ?

Date:

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗುತ್ತಿರುವ ಬಗ್ಗೆ ಜೆಡಿಎಸ್ ಪಕ್ಷ ಸಂಕ್ರಾಂತಿಯ ಬಳಿಕ ಪಕ್ಷ ಸಂಘಟನೆ ಬಗ್ಗೆ ಜೆಡಿಎಸ್ ಪಕ್ಷದ ವರಿಷ್ಟ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನೆಡೆಸಿದ್ದಾರೆ. ರಾಜ್ಯದಲ್ಲಿ ಸಂಪೂರ್ಣ ಪಕ್ಷದ ಬೆಳೆವಣಿಗೆ ಹಾಗೂ ಸಂಪೂರ್ಣ ಜವಾಬ್ದಾರಿ ಕುಮಾರಸ್ವಾಮಿ ಅವರು ವಾಯಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ದೇವೇಗೌಡ  ಅವರು,  ನಾನು ಹೋದ ಮೇಲೆ ಜೆಡಿಎಸ್ ಇರುತ್ತದೆ. ಕೋರ್ ಕಮಿಟಿಯಲ್ಲಿಯೇ ಎಲ್ಲ ತೀರ್ಮಾನ ಕೈಗೊಳ್ಳಲಾಗುತ್ತದೆ. ಪಕ್ಷಕ್ಕೆ ಕಾರ್ಯಕರ್ತರ ಪಡೆ ದೊಡ್ಡದಾಗಿದ್ದು, ಅಂತಹ ಕಾರ್ಯಕರ್ತರಿಗೆ ಜವಾಬ್ದಾರಿ, ಅವಕಾಶ ಕೊಡಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿ ನೆಡೆಸಿದ ನಂತರ ರಾಜ್ಯದಲ್ಲಿ ಜೆಡಿಎಸ್ ಬೆಳವಣಿಗೆ ಯಾವರೀತಿ ಇರಬಹುದು ಎಂಬ ಪ್ರಶ್ನೆ ಮೂಡಿಬಂದಂತಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...