ವಿಷ್ಣುವರ್ಧನ್ ಪ್ರತಿಮೆಯನ್ನು ಧ್ವಂಸ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್!

Date:

ಮಾಗಡಿ ರಸ್ತೆಯಲ್ಲಿನ ವಿಷ್ಣುವರ್ಧನ್ ಅವರ ಪ್ರತಿಮೆಯ ಧ್ವಂಸ ಕುರಿತು ಈಗಾಗಲೇ ಹಲವಾರು ನಟರು ಬೇಸರವನ್ನು ಬೆಟ್ಟ ಪಡಿಸಿದ್ದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇನ್ನು ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ಕಿಚ್ಚ ಸುದೀಪ್ ಅವರು ವಿಷ್ಣುವರ್ಧನ್ ಪ್ರತಿಮೆಯನ್ನು ದ್ವಂಸ ಮಾಡಿದವರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.


ವಿಷ್ಣುವರ್ಧನ್ ಪ್ರತಿಮೆಯನ್ನು ಧ್ವಂಸ ಮಾಡಿದವರು ಯಾರು ಎಂಬುದು ಹೊರಬೀಳುತ್ತಿದ್ದಂತೆಯೇ ಅವರು ದೇಶವನ್ನು ಬಿಟ್ಟು ಬಿಡುವುದು ಒಳ್ಳೆಯದು ಇಂದು ಕಿಚ್ಚ ಸುದೀಪ್ ಎಚ್ಚರಿಕೆಯನ್ನು ನೀಡಿದ್ದಾರೆ. ವಿಷ್ಣು ದಾದಾ ಅವರ ಪ್ರತಿಮೆಯನ್ನು ಹೊಡೆದು ಹಾಕಿರುವವರು ದೇಶವನ್ನು ಬಿಟ್ಟು ಓಡಿಹೋಗಿ ಇಲ್ಲವಾದರೆ ನಿಮ್ಮನ್ನು ಅಭಿಮಾನಿಗಳು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣ ದಿನದಿಂದ ದಿನಕ್ಕೆ ತೀವ್ರವಾದ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಪ್ರತಿಮೆ ಧ್ವಂಸ ಮಾಡಿದವರು ಯಾರು ಎಂಬುದು ತಿಳಿದ ನಂತರ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕು.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...