ಚಿಕ್ಕಲ್ಲೂರಿನಲ್ಲಿ ಇನ್ನು ಮುಂದೆ ರಾಜಾರೋಷವಾಗಿ ಮರಿ ಕತ್ತರಿಸಬಹುದು..

Date:

ಚಿಕ್ಕಲ್ಲೂರಿನ ಜಾತ್ರೆ ತುಂಬಾ ಪ್ರಸಿದ್ಧಿಯನ್ನು ಪಡೆದಿದೆ. ಲಕ್ಷಾಂತರ ಭಕ್ತಾದಿಗಳು ಬಂದು ಪಂಕ್ತಿ ಸೇವೆ ಮಾಡಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆದರೆ ಕೆಲ ವರ್ಷಗಳಿಂದ ಈ ಕ್ಷೇತ್ರದಲ್ಲಿ ಪ್ರಾಣಿಹಿಂಸೆ ಕಾರಣವನ್ನು ನೀಡಿ ಮರಿ ಮತ್ತು ಕೋಳಿ ಹೊಡೆಯುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.

 

 

ಆದರೆ ಇದೀಗ ಈ ನಿರ್ಬಂಧವನ್ನು ಹೈ ಕೋರ್ಟ್ ತೆಗೆದು ಹಾಕಿದೆ. ಹೌದು ಚಿಕ್ಕಲ್ಲೂರಿನ ಪಂಕ್ತಿ ಸೇವೆಯನ್ನು ಭಕ್ತಾದಿಗಳು ಮುಂದುವರಿಸಬಹುದು, ಇದು ಹಿಂದಿನಿಂದಲೂ ನಡೆದು ಬಂದಿರೋ ಆಚರಣೆ, ಸಸ್ಯಾಹಾರ & ಮಾಂಸಾಹಾರ ಎರಡನ್ನೂ ಸಹ ಮಾಡಿ ಜನರು ಇಲ್ಲಿ ಏಕತೆಯನ್ನು ಮೆರೆಯುತ್ತಾರೆ, ಇದಕ್ಕೆ ಯಾವುದೇ ತಡೆ ಬೇಡ ಎಂದು ಆದೇಶವನ್ನು ನೀಡಿದೆ.

 

ಇನ್ನು ಈ ಸುದ್ದಿ ಚಿಕ್ಕಲ್ಲೂರು ಕ್ಷೇತ್ರದ ಭಕ್ತಾದಿಗಳಲ್ಲಿ ಮಂದಹಾಸ ಮೂಡಿಸಿದ್ದು, ಈ ವರ್ಷದ ಜಾತ್ರೆಯನ್ನು ಬಹಳ ಅದ್ದೂರಿಯಾಗಿ ಆಚರಿಸುವ ಯೋಜನೆಯಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...