ಸಿದ್ದರಾಮಯ್ಯ ಸರ್ಕಾರ ಸುಖದಲ್ಲೇ ಕಾಲ ಕಳೆದಿತ್ತು ಹಾಗಾಗಿ ನಮ್ಮ ಸರ್ಕಾರದ ಮೇಲೆ ಟೀಕೆ ಮಾಡ್ತಾರೆ.

Date:

ಭಾರಿ ಮಳೆಯಿಂದ ರೈತರು ಬೆಳೆದ ಕಡಲೆ ಬೆಳೆ ನಾಶವಾಗಿರುವ ಕಾರಣ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರು ಗ್ರಾಮಕ್ಕೆ ಭೇಟಿನೀಡಿದ ಕಂದಾಯ ಸಚಿವ ಆರ್. ಅಶೋಕ್ ಅವರು
ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಚಿತ್ರದುರ್ಗ ಶಾಸಕ ತಿಪ್ಪ ರೆಡ್ಡಿ , ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ರೈತರೊಂದಿಗೆ ಮಾತನಾಡಿ ದ ಅಶೋಕ್
ಸೂಕ್ತ ಪರಿಹಾರ ಒದಗಿಸುವಭರವಸೆ ನೀಡಿದ್ದಾರೆ. ಹಿರಿಯರು ಪಟ್ಟಣ ಸುದ್ದಿಗಾರರೊಂದಿಗೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಆರ್ ಅಶೋಕ್ ಅವರು ನಾಳೆ ಯಡಿಯೂರಪ್ಪ ಅವರು ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಸಿ ಎಂ ಅವರು ಅವರ ಸ್ತಾನ ಮುಂದುವರಿಸ ಬೇಕೆಂದು ನಮ್ಮ ಅಸೆ,

 

ಕೇಂದ್ರದ ನಾಯಕರು ಸಹ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಜೊತೆಗೆ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟ ಅಶೋಕ್ ಅವರು ನಮ್ಮ ಸರ್ಕಾರ ಹಣಕಾಸಿನ ಸಮಸ್ಯೆಗೆ ಜೊತೆಗೆ ಕೋವಿಡ್ ಸಮಸ್ಯೆಯನ್ನು ಎದುರಿಸುತ್ತಿದೆ ಆದರೆ ಸಿದ್ದರಾಮಯ್ಯ ಸರ್ಕಾರ ಸುಖದಲ್ಲೇ ಕಾಲ ಕಳೆದಿತ್ತು ಹಾಗಾಗಿ ನಮ್ಮ ಸರ್ಕಾರದ ಮೇಲೆ ಟೀಕೆ ಮಾಡುತ್ತಿದಾರೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...