ಕಾರ್ಯಕರ್ತರಿಗೆ ನಿರಾಸೆ ಮಾಡಿದ ಅಮಿತ್ ಶಾ. ಕಾರ್ಯಕ್ರಮಕ್ಕೆ ಬಂದು ಮಾಡಿದ್ದೇನೆ?

Date:

ಬೆಂಗಳೂರಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಭದ್ರಾವತಿ ಕಾರ್ಯಕ್ರಮ ಮುಗಿಸಿ ಹಿಂದಿರುಗಿದ ಅಮಿತ್ ಶಾ ಗೆ ಹೆಚ್ ಎಎಲ್ ವಿಮಾನ ನಿಲ್ದಾಣದ ಬಳಿ ಅದ್ದೂರಿ ಸ್ವಾಗತ ನೀಡಲಾಗಿದ್ದು ಆದರೆ ವಿಳಂಬವಾದ ಕಾರಣ ಸ್ವಾಗತ ಕಾರ್ಯಕ್ರಮದ ಅವಧಿ ಕಡಿತ ಮಾಡಲಾಯಿತು ಸನ್ಮಾನ ಸ್ವೀಕಾರಕ್ಕೆ ಮೊದಲೇ ವೇದಿಕೆಯಿಂದ ಕೆಳಗಿಳಿದು ಹೊರಟ ಅಮಿತ್ ಶಾ ಗೆ ವೇದಿಕೆಯ ಕೆಳಭಾಗದಲ್ಲೇ ಹಸು ಕರುವಿನ ಪ್ರತಿಮೆ ನೀಡಿ ಗೌರವಿಸಿದ ಅರವಿಂದ ಲಿಂಬಾವಳಿಕೇವಲ ಎರಡೇ ನಿಮಿಷದಲ್ಲಿ ಸ್ವಾಗತ ಕಾರ್ಯಕ್ರಮ ಮುಕ್ತಾಯ,

ಕಾರ್ಯಕರ್ತರತ್ತ ಕೈ ಬೀಸಿ ನಡೆದ ಅಮಿತ್ ಶಾ ಹೊರಟು ಕಾರ್ಯಕರ್ತರನ್ನು ನಿರಾಶೆಗೊಳಿಸಿದ್ದಾರೆ ಎನ್ನಲಾಗುತ್ತಿದೆ,ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಭಾವಚಿತ್ರವಿದ್ದ ಪ್ಲಕಾರ್ಡ್ ಪ್ರದರ್ಶನಕ್ಕೆ ಸಚಿವ ಅರವಿಂದ ಲಿಂಬಾವಳಿ ವಿರೋಧ.ಹೆಚ್ ಎಎಲ್ ಬಳಿ ಅಮಿತ್ ಷಾ ಸ್ವಾಗತ ಕಾರ್ಯಕ್ರಮದ ವೇದಿಕೆ ಬಳಿ ಘಟನೆ.ಬಿಜೆಪಿ ಬಾವುಟವನ್ನಲ್ಲದೆ ಬೇರೆ ಯಾರದ್ದು ಪ್ಲಕಾರ್ಡ್ ಪ್ರದರ್ಶಿಸದಂತೆ ಅರವಿಂದ ಲಿಂಬಾವಳಿ ಸೂಚನೆ ನೀಡಿದರು .ಪ್ಲಕಾರ್ಡ್ ಗಳನ್ನು ಸಂಗ್ರಹಿಸಿಕೊಂಡು ಬರುವಂತೆ ಕಾರ್ಯಕರ್ತರಿಗೆ ಆದೇಶಿಸಿದ ಲಿಂಬಾವಳಿ ಆದರೆ ಸಮಯದ ಅಭಾವ ಇದ್ದರಿಂದ ಕಾರ್ಯಕ್ರಮದಿಂದ ಹೊರಟ ಅಮಿತ್ ಶಾ ಕಾರ್ಯಕರ್ತರಿಗೆ ಹಾಗೆ ಕೈ ಬೀಸಿ ಹೊರಟಿದ್ದು ಕಾರ್ಯಕರ್ತರಿಗೆ ನಿರಾಸೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...