ಸರ್ಕಾರದ ಪರ ಎಂ.ವಿ.ತ್ಯಾಗರಾಜ್ ವಾದ.

Date:

ಕಾರ್ಪೊರೇಷನ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಕೇಸ್ ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ ಆಗಿದ್ದು
ಸಿಸಿಹೆಚ್ 65 ನೇ ಕೋರ್ಟ್ ನ್ಯಾ ರಾಜೇಶ್ವರ ಅವರಿಂದ ಶಿಕ್ಷೆ ಪ್ರಕಟ
2013 ರ ನ.19 ರಂದು ನಡೆದಿದ್ದ ಹಲ್ಲೆ ಪ್ರಕರಣ ಎಟಿಎಂ ಒಳಗೆ ಏಕಾಏಕಿ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಮಧುಕರ್ ರೆಡ್ಡಿ ಹಣ ನೀಡಲು ನಿರಾಕರಿಸಿದ್ದ ಜ್ಯೋತಿ ಉದಯ್ ಮೇಲೆ ಮಾರಣಾಂತಿಕ ಹಲ್ಲೆ ನೆಡೆಸಿದ್ದು,


ಹಲ್ಲೆ ಮಾಡಿ ಮೂರು ವರ್ಷ ತಲೆ ಮರೆಸಿಕೊಂಡಿದ್ದ ಮಧುಕರ್ ರೆಡ್ಡಿ
2017 ರಲ್ಲಿ ಆಂಧ್ರದ ಮದನಪಲ್ಲಿಯಲ್ಲಿ ಅರೆಸ್ಟ್ ಆಗಿದ್ದ ಆರೋಪಿ
ವಶಕ್ಕೆ ಪಡೆದು ವಿಚಾರಣೆ ನಡೆಸಿ ಚಾರ್ಜ್ ಶೀಟ್ ಹಾಕಿದ್ದ ಎಸ್.ಜೆ.ಪಾರ್ಕ್ ಪೊಲೀಸರು ವಿಚಾರಣೆ ಮುಗಿಸಿದ್ದ ಕೋರ್ಟ್ ನಿನ್ನೆ ಮಧುಕರ್ ಆರೋಪಿ ಎಂದು ತೀರ್ಪು ನೀಡಿತ್ತು ಇಂದು ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಮಾಡಿ ಎಂದು ಸರ್ಕಾರದ ಪರ ಎಂ.ವಿ.ತ್ಯಾಗರಾಜ್ ವಾದಿಸಿದ್ರು…

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...