ಸರ್ಕಾರದ ಪರ ಎಂ.ವಿ.ತ್ಯಾಗರಾಜ್ ವಾದ.

Date:

ಕಾರ್ಪೊರೇಷನ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಕೇಸ್ ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ ಆಗಿದ್ದು
ಸಿಸಿಹೆಚ್ 65 ನೇ ಕೋರ್ಟ್ ನ್ಯಾ ರಾಜೇಶ್ವರ ಅವರಿಂದ ಶಿಕ್ಷೆ ಪ್ರಕಟ
2013 ರ ನ.19 ರಂದು ನಡೆದಿದ್ದ ಹಲ್ಲೆ ಪ್ರಕರಣ ಎಟಿಎಂ ಒಳಗೆ ಏಕಾಏಕಿ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಮಧುಕರ್ ರೆಡ್ಡಿ ಹಣ ನೀಡಲು ನಿರಾಕರಿಸಿದ್ದ ಜ್ಯೋತಿ ಉದಯ್ ಮೇಲೆ ಮಾರಣಾಂತಿಕ ಹಲ್ಲೆ ನೆಡೆಸಿದ್ದು,


ಹಲ್ಲೆ ಮಾಡಿ ಮೂರು ವರ್ಷ ತಲೆ ಮರೆಸಿಕೊಂಡಿದ್ದ ಮಧುಕರ್ ರೆಡ್ಡಿ
2017 ರಲ್ಲಿ ಆಂಧ್ರದ ಮದನಪಲ್ಲಿಯಲ್ಲಿ ಅರೆಸ್ಟ್ ಆಗಿದ್ದ ಆರೋಪಿ
ವಶಕ್ಕೆ ಪಡೆದು ವಿಚಾರಣೆ ನಡೆಸಿ ಚಾರ್ಜ್ ಶೀಟ್ ಹಾಕಿದ್ದ ಎಸ್.ಜೆ.ಪಾರ್ಕ್ ಪೊಲೀಸರು ವಿಚಾರಣೆ ಮುಗಿಸಿದ್ದ ಕೋರ್ಟ್ ನಿನ್ನೆ ಮಧುಕರ್ ಆರೋಪಿ ಎಂದು ತೀರ್ಪು ನೀಡಿತ್ತು ಇಂದು ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಮಾಡಿ ಎಂದು ಸರ್ಕಾರದ ಪರ ಎಂ.ವಿ.ತ್ಯಾಗರಾಜ್ ವಾದಿಸಿದ್ರು…

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...