ಚಿತ್ರೋದ್ಯಮ ನಷ್ಟದಲ್ಲಿ ನಡೆಯುತ್ತಿದೆ! ಶೀಘ್ರವೇ ಎಲ್ಲಾ ಸಮಸ್ಯೆ ಬಗೆಹರಿಯುತ್ತೆ.

Date:

ಮಾಧ್ಯಮದವರೊಡನೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್ ಅವರು ಕೇಂದ್ರದ ಗೈಡ್ ಲೈನ್ ಪ್ರಕಾರ ಶೇ.ನೂರರಷ್ಟು ಅವಕಾಶ ನೀಡಿದೆ. ನಮ್ಮ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲು, ಐವತ್ತರಷ್ಟು ಮಾತ್ರ ಅವಕಾಶ ನೀಡಲಾಗಿದೆ. ಶೇ. 50ರಷ್ಟಿದ್ದಾಗ ಥಿಯೇಟರ್ ನಡೆಸಲು ಸಾಧ್ಯವಿಲ್ಲ. ನೂರರಷ್ಟು ನೀಡಬೇಕು ಅಂತ ಒತ್ತಾಯ ಕೇಳಿಬರ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ವಾಣಿಜ್ಯ ಮಂಡಳಿ ಜೊತೆ ಸಭೆ ಕರೆಯಲಾಗಿದೆ. ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆರೋಗ್ಯ ಗಮನದಲ್ಲಿಟ್ಟುಕೊಂಡು ನಿರ್ಧಾರ ಮಾಡಲಾಗುವುದು.ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲಾಗುವುದು ಹಾಗು ಸಿನಿಮಾ ಕೂಡ ನಡೆಯಬೇಕು,

ವೀಕ್ಷಕರ ಆರೋಗ್ಯವೂ ಕಾಪಾಡ್ಬೇಕು.ಇನ್ನು ಫ್ಲೈಟ್‌ನಲ್ಲೂ ಏರ್ ಕಂಡೀಶನ್ ಇದೆ ತಾತ್ಕಾಲಿಕವಾಗಿ ಈ ಕ್ರಮ ವಹಿಸಲಾಗಿದೆ ಒಂದು ವರ್ಷದಿಂದ ಈ ಸಮಸ್ಯೆ ಎದುರಾಗಿದೆ ಚಿತ್ರೋದ್ಯಮ ನಷ್ಟದಲ್ಲಿ ನಡೆಯುತ್ತಿದೆ ವಾಣಿಜ್ಯ ಮಂಡಳಿಯಿಂದ ಸರ್ಕಾರವನ್ನ ಬೇಟಿ ಮಾಡಿದ್ದಾರೆ. ಶೀಘ್ರವೇ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು. ಎಂದು ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ...

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ...

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು: ರಾಜ್ಯ...

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...