ಸಿಎಂ ಗೆ ತಿರುಗೇಟು ನೀಡಿದ ಸಿದ್ದು,

Date:

ಅಂತಿಮ ದಿನದ ವಿಧಾನಸಭೆ ಕಲಾಪ ಆರಂಭರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಉತ್ತರ ಸಿಎಂ ಯಡಿಯೂರಪ್ಪ ಹೇಳಿಕೆ ದ್ವೇಷದ ರಾಜಕಾರಣ ಮಾಡಿದವನಲ್ಲ ಜನ ಕಾಂಗ್ರೆಸ್ ನ ತಿರಸ್ಕಾರ ಮಾಡಿದ್ರು ಲೋಕಸಭೆ ಚುನಾವಣೆಯಲ್ಲಿ ೨೫ ಸಂಸದರನ್ನ ಗೆಲ್ಲಿಸಿದ್ರು ಕಾಂಗ್ರೆಸ್ ಗೆ ಇಂತ ಹೀನಾಯ ಸ್ಥಿತಿ ಎಂದೂ ಬಂದಿರಲಿಲ್ಲ
ವಿಧಾನಸಭೆ ಎರಡು ಉಪಚುನಾವಣೆಯಲ್ಲಿ ಗೆಲುವು ಕಂಡಿತ್ತು ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಕಾಣ್ತು ಮುಂದೆ ಮೂರು ವಿಧಾನಸಭೆ ಉಪಚುನಾವಣೆ ಇದೆ ಒಂದು ಲೋಕಸಭಾ ಉಪಚುನಾವಣೆಯಲ್ಲೂ ಗೆಲ್ತೇವೆ ಬಹಳ ದೊಡ್ಡ ಅಂತರದಲ್ಲಿ ನಾವು ಗೆಲ್ತೇವೆ ಎಂದು ಸದನದಲ್ಲಿ ಕಾಂಗ್ರೆಸ್ ವಿರುದ್ಧ ಸಿಎಂ ಬಿಎಸ್ ವೈ ಲೇವಡಿ ಮಾಡಿದ್ರು ಆಗ ಸಿಎಂ ಲೇವಡಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ,

ನೀವು‌ಬಳ್ಳಾರಿ,ಮಂಡ್ಯದಲ್ಲಿ ಸೋಲಲಿಲ್ವೇ ಯಡಿಯೂರಪ್ಪನವರೇ ಗುಂಡ್ಲುಪೇಟೆ,ನಂಜನಗೂಡಿನಲ್ಲಿ ಸೋಲಲಿಲ್ವೇ ಅದ್ಯಾಕಪ್ಪಾ ಅಲ್ಲಿ ಸೋತಿದ್ದು ಎಂದು ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...