ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ ಹರಿಯಾಣ ಪೊಲೀಸ್,

Date:

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ಗೆ ಸಂಕಷ್ಟ ಎದುರಾಗಿದ್ದು, ಹರಿಯಾಣ ಪೊಲೀಸರು ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. ರೋಹಿತ್​ ಶರ್ಮಾ ಜತೆಗಿನ ಇನ್​ಸ್ಟಾಗ್ರಾಂ ಲೈವ್​ ಚರ್ಚೆಯಲ್ಲಿ ಯುವರಾಜ್​ ಜಾತಿವಾದಿ ಕಾಮೆಂಟ್​ ಮಾಡಿರುವ ಆರೋಪವಿದೆ. ಅಲ್ಲದೆ, ಕ್ಷಮೆಯನ್ನು ಕೇಳಿರುವ ಯುವಿ, ನಾನೆಂದಿಗೂ ಅಸಮಾನತೆಯನ್ನು ನಂಬುವುದಿಲ್ಲ ಎಂದಿದ್ದಾರೆ.

ಉದ್ಧೇಶಪೂರ್ವಕವಲ್ಲದೆ ಒಂದು ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಈ ಹಿಂದೆಯೇ ಯುವಿ ಟ್ವೀಟ್​ ಮಾಡಿದ್ದರು. ಯಾವುದೇ ರೀತಿಯ ಅಸಮಾನತೆಯನ್ನು ನಾನು ನಂಬುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ. ಬಣ್ಣ, ಜಾತಿ, ಧರ್ಮ ಅಥವಾ ಲಿಂಗ ಯಾವುದೇ ಇರಲಿ ತಾರತಮ್ಯ ಮಾಡುವುದಿಲ್ಲ. ಜನರ ಕಲ್ಯಾಣಕ್ಕಾಗಿ ನನ್ನ ಜೀವನವನ್ನು ನಿರಂತರವಾಗಿ ಮುಡಿಪಾಗಿಡುತ್ತೇನೆ ಎಂದಿದ್ರು ಯುವಿ

Share post:

Subscribe

spot_imgspot_img

Popular

More like this
Related

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...