ಪ್ರೀತಿಸಿ ಮದುವೆ ಆಗಿದ್ದಕ್ಕೆ ತಂಗಿಯನ್ನೇ ಬಲಿ ಪಡೆದ ಅಣ್ಣ.

Date:

ಪ್ರೀತಿಸಿ ಮದುವೆಯಾದ ತಂಗಿಯ ಕುಂಕುಮ‌ ಅಳಿಸಿದ ಅಣ್ಣ, ಚಿಕ್ಕಪ್ಪ ಮನೆಯವರ ವಿರೋಧದ ನಡು ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳು ಮದುವೆಯಾಗಿ ಏರಿಯಾಗೆ ಬಂದಾಗ ತಂಗಿ ಗಂಡನ‌ಕೊಲೆ ಮಾಡಿದ ಅಣ್ಣ ಚೇತನ್ ಕೊಲೆಯಾದ ನವ ವಿವಾಹಿತ

ರಾಜಗೋಪಾಲ್ ನಗರದ ಲಗ್ಗೇರಯಲ್ಲಿ ನಡೆದಿರುವ ಈ ಘಟನೆ
ಚೇತನ್ ಪ್ರೀತಿಸಿ ಮದುವೆಯಾಗಿದ್ದ ಯುವತಿ ಅಣ್ಣಾ ಮತ್ತು ಚಿಕ್ಕಪ್ಪನಿಂದ ಕೊಲೆ ಅಣ್ಣಾ ಆಕಾಶ್ ಮತ್ತು ಚಿಕ್ಕಪ್ಪ‌ ನಂಜುಂಡೇಗೌಡನಿಂದ ಕೃತ್ಯ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಪ್ರೇಮಿಗಳು ಈಗ ಹೆಣವಾಗಿ ಬಿದ್ದಿದ್ದಾರೆ ಈ ಕೃತ್ಯ ರಾಜಗೋಪಲ‌ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...