ತಂದೆ ಬಗ್ಗೆ ನಿಖಿಲ್ ಏನೆಲ್ಲಾ ಹೇಳಿದ್ದಾರೆ ಗೊತ್ತಾ?

Date:

ನೆಲಮಂಗಲ: ರಾಮ ಮಂದಿರಕ್ಕೆ ಹಣ ಸಂಗ್ರಹ ಮಾಡುತ್ತೀರುವ ಕುರಿತು ಹೇಳಿಕೆ ನೀಡಿ ತೀವ್ರ ಚರ್ಚೆಗೆ ಗುರಿಯಾಗಿರುವ ಮಾಜಿ ಮುಖ್ಯಮಂತ್ರಿ ಅವರ ಹೇಳಿಕೆಯನ್ನು ಅವರ ಮಗ ನಿಖಿಲ್ ಕುಮಾರ ಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ನೆಲಮಂಗಲದ ಮರಳಕುಂಟೆಯಲ್ಲಿ ಮಾಧ್ಯಮಗಳೊಂದಿಗೆ ಮತನಾಡಿದ ನಿಖಿಲ್ ಕುಮಾರಸ್ವಾಮಿ, ಈಗಾಗಲೇ ರಾಮಮಂದಿರ ದೇಣಿಗೆ ಸಂಗ್ರಹಿಸುವ ವಿಚಾರ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ವಿಷಯದ ಕುರಿತು ಮಾತನಾಡುವ ಮೊದಲು ಕುಮಾರಸ್ವಾಮಿ ಅಳೆದು ತೂಗಿ ಮಾತನಾಡುವ ವ್ಯಕ್ತಿ ಎನ್ನುವ ಮೂಲಕ ಅವರು ಕೊಟ್ಟಿರುವ ಹೇಳಿಕೆಗೆ ಸಮಾಜಾಯಿಸಿ ನೀಡಿದ್ದಾರೆ.

ಕುಮಾರಸ್ವಾಮಿ ಈ ಮೊದಲು ರಾಮನ ಹೆಸರಲ್ಲಿ ಪಾರದರ್ಶಕತೆ ಇಲ್ಲದೆ ಹಣ ಲೂಟಿ ಮಾಡುತ್ತಿದ್ದಾರೆ. ರಾಮ ಮಂದಿರ ಕಟ್ಟುತ್ತೇವೆ ಎಂದು ಹಣ ದುರಪಯೋಗ ಮಾಡುತ್ತಿದ್ದಾರೆ. ದುರುಪಯೋಗ ಮಾಡುತ್ತಿರುವುದಕ್ಕೆ ನನ್ನ ವಿರೋಧ ಇದೆ. ರಾಮನಿಗೆ ಅವಮಾನ ಮಾಡುವ ಪದವನ್ನು ನಾನು ಮಾತಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...