ಬ್ರಾಹ್ಮಣ ಸಮುದಾಯದ ಮುಂದೆ ತಲೆ ತಗ್ಗಿಸಿದ ಪೊಗರು ತಂಡ !

Date:

ವಾಣಿಜ್ಯ ಮಂಡಳಿಗೆ ಆಗಮಿಸಿದ ಪೊಗರು ಸಿನಿಮಾ ನಿರ್ಮಾಪಕ ಗಂಗಾಧರ್ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಹಾಗೂ ಬ್ರಾಹ್ಮಣ ಹೋರಾಟಗಾರರ ನಡುವೆ ಮಾತಿನ ಚಕಮಕಿ ಬ್ರಾಹ್ಮಣ ಸಂಘಟನೆಗಳಿಗೆ ಸಿನಿಮಾ‌ ನಿರ್ದೇಶಕಿ ರೂಪ ಅಯ್ಯರ್ ಬೆಂಬಲ
ಸಂಘಟನೆ ಸದಸ್ಯರ ಮಾತಿಗೆ ದನಿಗೂಡಿಸಿದ ನಿರ್ದೇಶಕಿ ರೂಪ ಅಯ್ಯರ್ ಸೂರಪ್ಪ ಬಾಬು ಅವರ ಮಾತಿಗೆ ಒಪ್ಪದ ಬ್ರಾಹ್ಮಣ ಸಂಘಟನೆ ಸದಸ್ಯರು ಕೂಡಲೇ ಸಿನಿಮಾ ಪ್ರದರ್ಶನ ನಿಲ್ಲಿಸಬೇಕು,

ದೃಶ್ಯಗಳಿಗೆ ಕತ್ತರಿ ಹಾಕಿದ ನಂತ್ರ ಪ್ರದರ್ಶನ ‌ಮಾಡಿ ಎಂದು ಪಟ್ಟು ಹಿಡಿದಿರೋ ಬ್ರಾಹ್ಮಣ ಸದಸ್ಯರು ಬಿ.ಕೆ ಗಂಗಾಧರ್ ಪರ ನಿರ್ಮಾಪಕ ಸೂರಪ್ಪ ಬಾಬು ಮಾತು ಪೊಗರು ಸಿನಿಮಾ ಸೆನ್ಸಾರ್ ಮಾಡಿದ್ದು ಆಗಿದೆ ಈ ವಿಚಾರವನ್ನು ಕಾನೂನಾತ್ಮಕವಾಗಿ ಬಗೆಹರಿಸಬೇಕು
ಒಮ್ಮೆ ಸೆನ್ಸಾರ್ ಆದಮೇಲೆ ಅದನ್ನ ಮತ್ತೆ ಸೆನ್ಸಾರ್ ಮಂಡಳಿ ಮೂಲಕವೇ ಬಗೆಹರಿಸಬೇಕು ನಾವು ಈಗಾಗಲೇ ಸೆನ್ಸಾರ್ ಮಂಡಳಿಗೆ ಮನವಿ ಮಾಡಿದ್ದೇವೆ ಆಕ್ಷೇಪಾರ್ಹ ದೃಶ್ಯಗಳನ್ನ ತೆಗೆಯಲು 48 ಗಂಟೆಗಳ‌ ಕಾಲ ಅವಕಾಶ ಬೇಕು ಎಂದು ಹೇಳಿ ಸಂಧಾನ ಮಾಡಿಕೊಂಡರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...