ಮೀಸಲಾತಿ ನೀಡಿ ಇಲ್ಲದಿದ್ದಲ್ಲಿ ಕುರ್ಚಿ ಖಾಲಿ ಮಾಡಿಸುತ್ತೇವೆ, ಸಿಎಂ ಗೆ ಎಚ್ಚರಿಕೆ!

Date:

ಮುಖ್ಯಮಂತ್ರಿಯವರೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ, ನಿಮ್ಮ ನಾಟಕ ತಂಡದ ಬಗ್ಗೆ ತಮಗೂ ತಿಳಿದಿದೆ. ನೋಟಿಸ್ ಕೊಟ್ಟು ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಮೀಸಲಾತಿ ನೀಡಿ ಇಲ್ಲದಿದ್ದಲ್ಲಿ ಕುರ್ಚಿ ಖಾಲಿ ಮಾಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ಬಸನಗೌಡ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಮೀಸಲಾತಿ ಬಗ್ಗೆ ಸದನದಲ್ಲಿ ಧ್ವನಿ ಎತ್ತಿದರೆ 25 ಸಂಸದರನ್ನು ಕರೆದುಕೊಂಡು ದೆಹಲಿಗೆ ಹೋಗಿ ಮೀಸಲಾತಿ ಕೇಳಿ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ನಾನು ಅಲ್ಲಿಗೆ ಏಕೆ ಹೋಗಲಿ. ನಿಮ್ಮಕಡೆ ಬೀಗದ ಕೈ ಇಟ್ಟುಕೊಂಡು ಮತ್ತೊಬ್ಬರ ಕಡೆ ಕೈ ತೋರಿಸಿದರೆ ನಾವೇಕೆ ಹೋಗಬೇಕು ಎಂದು ಯಡಿಯೂರಪ್ಪ ಅವರಿಗೆ ಬಿಸಿ ಮುಟ್ಟಿಸಿದರು.ದೆಹಲಿಗೆ ಹೋಗಬೇಕು ಅಂದರೆ ವೀರಶೈವ ಲಿಂಗಾಯತ ಸಮುದಾಯ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕಾದಲ್ಲಿ ನಾವು ದೆಹಲಿಗೆ ಹೋಗುತ್ತೇನೆ ಎಂದು ಯತ್ನಾಳ್ ಮಾತಿನ ಚಾಟಿ ಬೀಸಿದರು.

Share post:

Subscribe

spot_imgspot_img

Popular

More like this
Related

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ! ಬೆಂಗಳೂರು: ಕೋಟಿ...

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ ದಕ್ಷಿಣ ಕನ್ನಡ:...

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ ಇತ್ತೀಚಿನ ದಿನಗಳಲ್ಲಿ...

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...