ರಾತ್ರಿ ಸೀರೆ ಉಟ್ಟು ಒಬ್ಬರೇ ಮಾತನಾಡಿ ಬೆಚ್ಚಿ ಬೀಳಿಸಿದ ನಿರ್ಮಲಾ

Date:

ಆರಂಭದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಎಲಿಮಿನೇಶನ್ ವೇಳೆ ಟಾಸ್ಕ್‌ನ್ನು ಸರಿಯಾಗಿ ಮಾಡದೆ ನಿರ್ಮಲಾ ಚೆನ್ನಪ್ಪ ಅವರು ನಾಮಿನೇಟ್ ಆಗಿದ್ದರು. ಆಮೇಲೆ ಪ್ರಶಾಂತ್ ಸಂಬರಗಿ ಅವರು ನಿರ್ಮಲಾರನ್ನು ಬಚಾವ್ ಕೂಡ ಮಾಡಿದ್ದರು. ಆದರೆ ಎಲ್ಲರೂ ಒಂದು, ನಿರ್ಮಲಾ ಮಾತ್ರ ಬೇರೆ ಎನ್ನುವಂತಾಗಿದೆ.

ಆರಂಭದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಎಲಿಮಿನೇಶನ್ ವೇಳೆ ಟಾಸ್ಕ್‌ನ್ನು ಸರಿಯಾಗಿ ಮಾಡದೆ ನಿರ್ಮಲಾ ಚೆನ್ನಪ್ಪ ಅವರು ನಾಮಿನೇಟ್ ಆಗಿದ್ದರು. ಆಮೇಲೆ ಪ್ರಶಾಂತ್ ಸಂಬರಗಿ ಅವರು ನಿರ್ಮಲಾರನ್ನು ಬಚಾವ್ ಕೂಡ ಮಾಡಿದ್ದರು. ಆದರೆ ಎಲ್ಲರೂ ಒಂದು, ನಿರ್ಮಲಾ ಮಾತ್ರ ಬೇರೆ ಎನ್ನುವಂತಾಗಿದೆ.

ನಿರ್ಮಲಾ ಅತಿಯಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ಕೆಲ ಬಿಗ್ ಬಾಸ್ ಸ್ಪರ್ಧಿಗಳು ಹೇಳುತ್ತಿದ್ದಾರೆ. ಊಟದ ವಿಚಾರಕ್ಕೆ ನಿಮ್ಮಿ ಅತಿರೇಕ ಮಾಡುತ್ತಿದ್ದಾರೆ, ಎಲ್ಲರ ಜೊತೆ ಕೂತು ಊಟ ಮಾಡುತ್ತಿಲ್ಲ, ಎಲ್ಲರ ಗಮನವೂ ಅವರ ಕಡೆಗೆ ಇರಬೇಕು ಅಂತ ನಿರ್ಮಲಾ ಬಯಸುತ್ತಿದ್ದಾರೆ ಎಂದು ಚಂದ್ರಕಲಾ ಮೋಹನ್ ಹೇಳಿದ್ದಾರೆ. ಈ ಕುರಿತು ಗೀತಾ, ಚಂದ್ರಕಲಾ, ಶಮಂತ್ ದೊಡ್ಡ ಚರ್ಚೆ ಮಾಡಿದ್ದಾರೆ.

ನಿರ್ಮಲಾ ಚೆನ್ನಪ್ಪ ಅವರು ಇರೋದು ಹೀಗೆನಾ? ಅಥವಾ ಬಿಗ್‌ ಬಾಸ್‌ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರಾ? ಬಿಗ್ ಬಾಸ್ ನೀಡಿರುವ ಸಿಕ್ರೇಟ್ ಟಾಸ್ಕ್? ಎನ್ನೋದು ನಿಜಕ್ಕೂ ಗೊತ್ತಿಲ್ಲ. ಪ್ರತಿಯೊಬ್ಬರೂ ಕೂಡ ತಾನೇ ಹೆಚ್ಚು ಕಾಣಿಸಿಕೊಳ್ಳಬೇಕು, ತನ್ನ ದನಿಯೇ ಹೆಚ್ಚಾಗಿ ಕೇಳಬೇಕು ಎಂಬ ಉದ್ದೇಶ ಹೊಂದಿರುತ್ತಾರೆ. ಈ ಕಾರಣದಿಂದ ನಿರ್ಮಲಾ ಈ ರೀತಿ ಮಾಡುತ್ತಿರಬಹುದೇ? ಎಂಬ ಸಂದೇಹ ಕೂಡ ಶುರುವಾಗಿದೆ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಸರಿಯಾದ ಉತ್ತರ ಸಿಗಬಹುದು.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...