ಇನ್ನು ಮುಂದೆ ಗಾಡಿ ಅಡ್ಡ ಹಾಕಿ ಡಾಕ್ಯುಮೆಂಟ್ ಕೇಳುವಂತಿಲ್ಲ!

Date:

ಇಷ್ಟು ದಿನ ಟ್ರಾಫಿಕ್ ಪೋಲಿಸರ ಕಿರಿಕಿರಿಯಿಂದ ಬೇಸರಕ್ಕೆ ಒಳಗಾಗಿದ್ದ ವಾಹನ ಸವಾರರಿಗೆ ಇದೀಗ ಗೃಹ ಸಚಿವ ಬೊಮ್ಮಾಯಿ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಹೌದು ಇನ್ನು ಮುಂದೆ ವಾಹನ ಸವಾರರನ್ನು ಅಡ್ಡ ಹಾಕಿ ಏಕಾಏಕಿ ವಾಹನದ ದಾಖಲೆಗಳನ್ನು ಕೊಡಿ ಎಂದು ಕೇಳುವಂತಿಲ್ಲ ಎಂದು ಗೃಹ ಸಚಿವ ಬೊಮ್ಮಾಯಿ ಅವರು ತಿಳಿಸಿದರು.

 

 

 

ವಿಧಾನಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಚ್ ಎಂ ರಮೇಶ್ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ ಅವರು ಇನ್ನು ಮುಂದೆ ಏಕಾಏಕಿ ಪೊಲೀಸರು ಬಂದು ವಾಹನ ಸವಾರರನ್ನು ಅಡ್ಡಗಟ್ಟಿ ಡಾಕ್ಯುಮೆಂಟ್ ಕೇಳುವ ಕೆಲಸವನ್ನು ಮಾಡುವಂತಿಲ್ಲ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಬೇಕು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...