ಇದೇ ಕಾರಣಕ್ಕೆ ರಾಜಕುಮಾರ್ ಹಾಗು ವಿಷ್ಣುವರ್ಧನ್ ಸ್ಮಾರಕದ ಮುಂದೆ ದುನಿಯಾ ವಿಜಯ್ ಹೋಗಿದ್ರು.

Date:

ಸ್ಯಾಂಡಲ್ವುಡ್ ನ ಬ್ಲಾಕ್ ಕೋಬ್ರಾ ಎಂದೇ ಹೆಸರು ಪಡೆದಿರುವ ದುನಿಯಾ ವಿಜಯ್ ಇದೀಗ ತಾವೇ ನಿರ್ದೇಶಸಿರುವ ಸಲಗ ಚಿತ್ರದ ಬಿಡುಗಡೆ ಸಿದ್ಧತೆಯಲ್ಲಿದ್ದಾರೆ,ನಿನ್ನೆ ಸಲಗ ವಿಜಯ್ ಅಭಿಮಾನಿಗಳ‌ ಸೇವಾ ಸಮಿತಿ ಮಾಲೂರು (ರಿ) ಆಯೋಜಿಸಿದ್ದ ಕ್ರಿಕೆಟ್ ಟೂರ್ನಿ ಯಶಸ್ವಿಯಾಗಿದೆ. ಮಾಲೂರಿನ ಹೋಂಡಾ‌ ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ಈ ಪಂದ್ಯವನ್ನ ನೋಡಲು ಕೋಲಾರ ಜಿಲ್ಲೆಯ ವಿವಿದೆಡೆಯಿಂದ ಹತ್ತು ಸಾವಿರಕ್ಕು ಹೆಚ್ಚು ದುನಿಯಾ ವಿಜಯ್ ಅಭಿಮಾನಿಗಳು ಹಾಗೂ ಪ್ರೇಕ್ಷಕರು ಜಮಾಯಿಸಿದ್ದರು.


ಈ ಕ್ರಿಕೆಟ್ ಕೂಟದಲ್ಲಿ ಸಲಗ ಚಿತ್ರ ತಂಡ ಪ್ರದರ್ಶನ ಪಂದ್ಯವನ್ನಾಡಿ ವಿಜಯ ಸಾಧಿಸಿದೆ. ಇದೇ ಸಂಭ್ರಮದಲ್ಲಿ ನಾಯಕ ದುನಿಯಾ ವಿಜಯ್ ನಿರ್ಮಾಪಕ ಕೆ ಪಿ ಶ್ರಿಕಾಂತ್ ಸೇರಿದಂತೆ ಸಲಗ ಚಿತ್ರತಂಡ ಮಾಲೂರಿನಲ್ಲಿರುವ ಡಾ. ರಾಜ್ಕುಮಾರ್ಹಾಗು ಡಾ. ವಿಷ್ಣುವರ್ಧನ್ ಅವರ ಪುತ್ಥಳಿಗೆ ಮಾಲೆಯನ್ನು ಅರ್ಪಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...