ಕಂಪನಿಯಲ್ಲಿ ಇನ್ಕ್ರಿಮೆಂಟ್ ಆಗದ ಹಿನ್ನಲೆ ನೊಂದು ನೇಣಿಗೆ ಶರಣು!

Date:

ಕೆಲಸ ಮಾಡುತಿದ್ದ ಕಂಪನಿಯೊಳಗೆ ಉದ್ಯೋಗಿ ಆತ್ಮಹತ್ಯೆ ಶಾಂತಕುಮಾರ್, ಆತ್ಮಹತ್ಯೆಗೆ ಶರಣು ಚಿಕ್ಕಜಾಲದ ಎಂವಿ ಸೋಲರ್ ಕಂಪನಿಯಲ್ಲಿ ನಡೆದಿರುವ ಘಟನೆ ರಾತ್ರಿ 9:30ರ ಸುಮಾರಿಗೆ ನಡೆದಿರುವ ಘಟನೆ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಡೆತ್ ನೋಟ್ ಬರೆದಿರುವ ಮೃತ ಶಾಂತಕುಮಾರ್ ಆರ್ಥಿಕ ಸಮಸ್ಯೆ ಹಾಗೂ ಇನ್ಕ್ರಿಮೆಂಟ್ ಆಗದ ಹಿನ್ನಲೆ ನೊಂದು ನೇಣಿಗೆ ಶರಣು ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸಕ್ಕಿದ್ದ ಶಾಂತಕುಮಾರ್,


ಮೂಲತಃ ಹಿರಿಯೂರಿನವನಾದ ಶಾಂತಕುಮಾರ್ ಐಟಿಐ ಮುಗಿಸಿ ಕೆಲಸಕ್ಕೆ ಸೇರಿದ್ದ ಇತ್ತೀಚೆಗೆ ಆರ್ಥಿಕವಾಗಿ ಸಮಸ್ಯೆ ಹೊಂದಿದ್ದ ಶಾಂತಕುಮಾರ್ ಅಲ್ಲದೇ ಕಂಪನಿಯಿಂದ ಕಳೆದ ನಾಲ್ಕು ವರ್ಷದಿಂದ ಇನ್ಕ್ರಿಮೆಂಟ್ ಆಗಿರಲಿಲ್ಲ ಈ ಹಿನ್ನಲೆ‌ ಡೆತ್ ನೋಟ್ ಬರೆದು ಆತಹತ್ಯೆ
ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಮೃತದೇಹ ಮರಣೊತ್ತರ ಪರೀಕ್ಷೆ ಗೆಂದು ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...