ಕೋತಿ ವೇಷ ತೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ!

Date:

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯಪಾಲ ವಿ.ಆರ್ ವಾಲಾ ಹಾಗೂ ಸಿಎಂ ಯಡಿಯೂರಪ್ಪನವರು ಭಾಗವಹಿಸಿದ್ರು.

ಅಮೃತಮಹೋತ್ಸವ ಕಾರ್ಯನಿಮಿತ್ತ ವಿದುರಾಶ್ವತ್ಥಕ್ಕೆ ಆಗಮಿಸಿದ ಸಿಎಂ ಹಾಗೂ ರಾಜ್ಯಪಾಲರಿಗೆ ಕೋತಿಗಳ ಕಾಟ-ಉಪಟಳ ಎದುರಾಗಬಾರದು ಅಂತ ಅರಣ್ಯ ಇಲಾಖೆ ವತಿಯಿಂದ ಸಿಬ್ಬಂದಿಯೋರ್ವ ಮುಖಕ್ಕೆ ಮಂಗನವತಾರದ ಮಾಸ್ಕ್ ಧರಿಸಿ ಕೋತಿಗಳನ್ನ ಓಡಿಸುವ ಕಾಯಕ ಮಾಡಿದ್ದಾನೆ.

ಅಂದಹಾಗೆ ವಿದುರಾಶ್ವತ್ಥದಲ್ಲಿ ಕೋತಿಗಳ ಹಾವಳಿ ಅತಿಯಾಗಿದ್ದು ಇಂದು ಕೋತಿಯ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಈ ಕೆಲಸ ಪ್ಲಾನ್ ಮಾಡಿದೆ. ಮಂಕಿ ಮಾಸ್ಕ್ ಹಾಕಿ ಕಪ್ಲು ಜರ್ಖಿನ್ ತೊಟ್ಟು ಕೋತಿಗಳ ಕಡೆ ಸುಳಿದಾಡಿದ್ರೆ ಸಾಕು ಕೋತಿಗಳ ಎದ್ನೋ ಬಿದ್ನೋ ಅಂತ ಪರಾರಿಯಾಗ್ತಿದ್ದವು.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...