ಕೋತಿ ವೇಷ ತೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ!

Date:

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯಪಾಲ ವಿ.ಆರ್ ವಾಲಾ ಹಾಗೂ ಸಿಎಂ ಯಡಿಯೂರಪ್ಪನವರು ಭಾಗವಹಿಸಿದ್ರು.

ಅಮೃತಮಹೋತ್ಸವ ಕಾರ್ಯನಿಮಿತ್ತ ವಿದುರಾಶ್ವತ್ಥಕ್ಕೆ ಆಗಮಿಸಿದ ಸಿಎಂ ಹಾಗೂ ರಾಜ್ಯಪಾಲರಿಗೆ ಕೋತಿಗಳ ಕಾಟ-ಉಪಟಳ ಎದುರಾಗಬಾರದು ಅಂತ ಅರಣ್ಯ ಇಲಾಖೆ ವತಿಯಿಂದ ಸಿಬ್ಬಂದಿಯೋರ್ವ ಮುಖಕ್ಕೆ ಮಂಗನವತಾರದ ಮಾಸ್ಕ್ ಧರಿಸಿ ಕೋತಿಗಳನ್ನ ಓಡಿಸುವ ಕಾಯಕ ಮಾಡಿದ್ದಾನೆ.

ಅಂದಹಾಗೆ ವಿದುರಾಶ್ವತ್ಥದಲ್ಲಿ ಕೋತಿಗಳ ಹಾವಳಿ ಅತಿಯಾಗಿದ್ದು ಇಂದು ಕೋತಿಯ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಈ ಕೆಲಸ ಪ್ಲಾನ್ ಮಾಡಿದೆ. ಮಂಕಿ ಮಾಸ್ಕ್ ಹಾಕಿ ಕಪ್ಲು ಜರ್ಖಿನ್ ತೊಟ್ಟು ಕೋತಿಗಳ ಕಡೆ ಸುಳಿದಾಡಿದ್ರೆ ಸಾಕು ಕೋತಿಗಳ ಎದ್ನೋ ಬಿದ್ನೋ ಅಂತ ಪರಾರಿಯಾಗ್ತಿದ್ದವು.

 

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...