ಕಾಂಗ್ರೆಸ್‍ಗೆ `ರಾಹು'ಕಾಲ..! ಬಿಗ್ ಬ್ರೇಕಿಂಗ್ ನ್ಯೂಸ್..!

Date:

 

ಇಪ್ಪತ್ತು ರಾಜ್ಯಗಳನ್ನು ಕಳೆದುಕೊಂಡ, ಇತ್ತೀಚಿನ ನಾಲ್ಕು ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಕಾಂಗ್ರೆಸ್‍ಗೆ ಮೇಜರ್ ಸರ್ಜರಿ ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಇದೀಗ ಸೋನಿಯಾ ಕೈಲಿದ್ದ ಎಐಸಿಸಿಯನ್ನು ಸಂಪೂರ್ಣವಾಗಿ ರಾಹುಲ್ ಗಾಂಧಿಗೆ ವಹಿಸಲಾಗುತ್ತಿರುವ ಸುದ್ದಿಬಂದಿದೆ. ಆದರೆ ನೆಹರೂ ಬೆಳೆಸಿದ, ಇಂದಿರೆ ಉಳಿಸಿದ ಕಾಂಗ್ರೆಸ್ ಅನ್ನು ರಾಹುಲ್ ಮುಗಿಸಿರುವುದು ಖಚಿತವಾದರೂ, ಕಾಂಗ್ರೆಸ್ ನಾಯಕರಿಗೆ ಬುದ್ದಿಬರುತ್ತಿಲ್ಲ ಎನ್ನಲಾಗುತ್ತಿದೆ. ಈಗಾಗಲೇ ದೇಶದಲ್ಲಿ ಐಸಿಯೂನಲ್ಲಿರುವ ಕಾಂಗ್ರೆಸ್ ಸಂಪೂರ್ಣವಾಗಿ ದೇಶದಿಂದ ನಿರ್ನಾಮವಾಗುವುದು ಖಚಿತ ಎನ್ನಲಾಗುತ್ತಿದೆ. ಇನ್ನೆರಡು ವಾರಗಳಲ್ಲಿ ಈ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದ್ದು ರಾಹುಕಾಲ ಶುರುವಾಗುವುದು ಖಚಿತವೆನ್ನಲಾಗುತ್ತಿದೆ.

 

POPULAR  STORIES :

ದುಬಾರಿ ದುನಿಯಾ ಮತ್ತು ಅಚ್ಛೇದಿನ್ ಎಂಬ ಸುಳ್ಳು..!

ಮತ್ತೆ ಹುಟ್ಟಿಬಂದರು ವಿಷ್ಣುವರ್ಧನ್..! ನಾಗರಹಾವು ಟೀಸರ್ ನೋಡಿದ್ರಾ..!?

ನಾಳೆಯಿಂದ ದುಬಾರಿಯಾಗಲಿದೆ ದುನಿಯಾ..! ನಮೋ.. ಹಗಲು ದರೋಡೆ ಶುರು..!

ಕೋಳಿ ತಿನ್ನಿ, ಗಾಡಿ ಓಡಿಸಿ..!? ಕೋಳಿಯಿಂದ ಡಿಸೇಲ್ ಉತ್ಪಾದಿಸಬಹುದು..!

ಟಿವಿಯಲ್ಲಿ ‘ಪಾರ್ವತಿ’ ಪಾತ್ರ ಮಾಡಿದ್ರೆ, ಬೀಚ್‌ ಪಾರ್ಟಿಗಳಲ್ಲಿ ಬಿಕಿನಿ ತೊಡಬಾರದಾ?

ಪಾಕ್ ಮಹಿಳೆಯರಿಗೆ ಕೊಹ್ಲಿ ಅಂದ್ರೆ ಸಿಕ್ಕಾಪಟ್ಟೆ ಇಷ್ಟ..! `ಲೈಕ್’ ಮಾಡಲು ಯಾವ ದೇಶವಾದ್ರೇನು..!?

ಇವನಿಗೆ ಚಪ್ಪಲಿಯೇ ಆಟ ಆಡಿಸ್ತಾ ಇದೆ..! ಇದು ಎಕ್ಕಡದ ಶಾಪವೋ.. ಪರಮಾತ್ಮನ ಆಟವೋ..!?

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...