ಮೊದಲ ದಿನವೇ ಯುವರತ್ನನಿಗೆ ಪೈರಸಿ ಕಾಟ

Date:

ಇಂದು ವಿಶ್ವದಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿರುವ ಯುವರತ್ನ ಚಿತ್ರ ಎಲ್ಲೆಡೆ ಉತ್ತಮ ಪ್ರಶಂಸೆಯನ್ನು ಪಡೆದುಕೊಳ್ಳುತ್ತಿದೆ. ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದ್ದ ಯುವರತ್ನ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬರುತ್ತಿದ್ದು ಯುವರತ್ನ ಚಿತ್ರದ ಗೆದ್ದು ಬೀಗಿದೆ.

 

ರಾಜಕುಮಾರದಂತಹ ಮತ್ತೊಂದು ಫ್ಯಾಮಿಲಿ ಎಂಟರ್ ಟೈನರ್ ಚಿತ್ರವನ್ನು ಪುನೀತ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನೀಡಿದೆ. ಇಷ್ಟೆಲ್ಲ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ಯುವರತ್ನ ಚಿತ್ರಕ್ಕೆ ಇದೀಗ ಕಂಟಕ ಎದುರಾಗಿದ್ದು ಬಿಡುಗಡೆಯಾದ ಹತ್ತು ಗಂಟೆಗಳ ಒಳಗೆ ಮೊಬೈಲ್ ಗಳಲ್ಲಿ ಯುವರತ್ನ ಚಿತ್ರ ಹರಿದಾಡುತ್ತಿದೆ.

 

 

ಟೆಲಿಗ್ರಾಂ ಚಾನೆಲ್ಗಳಲ್ಲಿ ಕಿಡಿಗೇಡಿಗಳು ಯುವರತ್ನ ಚಿತ್ರವನ್ನು ಅಪ್ಲೋಡ್ ಮಾಡಿದ್ದು ಪೈರಸಿ ಮಾಡಿದ್ದಾರೆ. ಅಪ್ಪು ಅಭಿಮಾನಿಗಳು ಪೈರೇಟ್ ಆಗಿರುವ ಲಿಂಕ್ ಗಳನ್ನು ಡಿಸೇಬಲ್ ಮಾಡಿಸುತ್ತಿದ್ದು ಸಾಕಷ್ಟು ಪೈರಸಿ ಲಿಂಕ್ ಗಳನ್ನು ಈಗಾಗಲೇ ಡಿಲೀಟ್ ಮಾಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...