ಮುಖ್ಯ ಚಿತ್ರಮಂದಿರದಿಂದ ರಾಬರ್ಟ್ ಎತ್ತಂಗಡಿ

Date:

ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಚಿತ್ರ ಬಿಡುಗಡೆಯಾಗಿ ಕೇವಲ 25 ದಿನ ಕಳೆದಿವೆ. ಇಷ್ಟಕ್ಕೆ ರಾಬರ್ಟ್ ಚಿತ್ರವನ್ನು ಮುಖ್ಯ ಚಿತ್ರಮಂದಿರದಿಂದ ತೆರವುಗೊಳಿಸಲಾಗುತ್ತಿದೆ. ಹೌದು ದರ್ಶನ್ ಅಭಿನಯದ ರಾಬರ್ಟ್ ಚಿತ್ರವನ್ನು ಬಹುಬೇಗನೆ ಮುಖ್ಯ ಚಿತ್ರಮಂದಿರದಿಂದ ತೆರೆಯಲಾಗುತ್ತಿದೆ.

 

 

ಇದೇ ತಿಂಗಳ 9ರಂದು ತೆಲುಗಿನ ಪವನ್ ಕಲ್ಯಾಣ್ ಅಭಿನಯದ ವಕೀಲ್ ಸಾಬ್ ಚಿತ್ರ ತೆರೆಕಾಣಲಿದೆ. ಹೀಗಾಗಿ ರಾಬರ್ಟ್ ಚಿತ್ರವನ್ನ ತೆಗೆದು ತೆಲುಗಿನ ವಕೀಲ್ ಸಾಬ್ ಚಿತ್ರವನ್ನು ಮುಖ್ಯ ಚಿತ್ರಮಂದಿರವಾದ ಸಂತೋಷ್ ನಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

 

 

 

ಈ ಸುದ್ದಿ ತಿಳಿದ ದರ್ಶನ್ ಅಭಿಮಾನಿಗಳು ಚಿತ್ರತಂಡದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಒಂದೊಳ್ಳೆ ಚಿತ್ರವನ್ನು ಇಷ್ಟು ಬೇಗ ಚಿತ್ರಮಂದಿರದಿಂದ ತೆಗೆಯುವುದು ಒಳ್ಳೆಯದಲ್ಲ ದಯವಿಟ್ಟು ಚಿತ್ರಮಂದಿರದಲ್ಲಿ ಸಿನಿಮಾವನ್ನು ಓಡಿಸಿ ಎಂದು ದರ್ಶನ್ ಅಭಿಮಾನಿಗಳು ನಿರ್ಮಾಪಕರಲ್ಲಿ ಬೇಡಿಕೆ ಇಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...