ಸಿಡಿ ನನಗೆ ಕೇಳ್ಬೇಡಿ ಅದನ್ನ ಕಾಂಗ್ರೆಸ್ ಅವರಿಗೆ ಬಿಟ್ಟಿದೀನಿ : ಈಶ್ವರಪ್ಪ

Date:

ಸಿಡಿ ಲೇಡಿ ಉಲ್ಟಾ ಹೊಡೆದ ಪ್ರಕರಣ ರಾಜಾಪುರ ಗ್ರಾಮದಲ್ಲಿ ಮಾಧ್ಯಮಗಳಿಗೆ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ, ನಾನೀಗ ದೇಶ ಉಳಿಸಬೇಕು ನರೇಂದ್ರ ಮೋದಿಗೆ ಬೆಂಬಲ ಕೊಡಬೇಕು ಅಂತ ಇಲ್ಲಿಗೆ ಬಂದಿದಿನಿ ಆ ಸಿಡಿ ಲೇಡಿ ಎಲ್ಲವನ್ನೂ ಸಹ ಸಿದ್ದರಾಮಯ್ಯನಿಗೆ ಬಿಟ್ಟು ಬಿಟ್ಟಿದ್ದಿನಿ ಅಂದ್ರು ಈಗ ಸಿಡಿ ಲೇಡಿ ಎಲ್ಲವನ್ನೂ ಸಹ ಅವರಿಗೆ ಬಿಟ್ಟಿದ್ದಿನಿ ಆ ಯಮ್ಮನ ಸುದ್ದಿ ತಗೊಂಡು ನಾನೇನ್ರಿ ಮಾಡ್ಲಿ ನಾನದರ ಬಗ್ಗೆ ಮುಂಚೆ ಇಂದಾನೂ ಹೇಳ್ತಿದ್ದಿನಿ ಅದರ ಬಗ್ಗೆ ವಾಕರಿಗೆ ಬರುತ್ತೆ ಸಬ್ಜೇಕ್ಟು, ಸಿಡಿ ನನಗೆ ಕೇಳಬೇಡಿ ಅದನ್ನ ಕಾಂಗ್ರೆಸ್ ನವರಿಗೆ ಬಿಟ್ಟಿದ್ದಿನಿ,ಇದು ವೈಭವಿಕರಿಸೋ ಸುದ್ದಿ ಅಲ್ಲ, ಇದನ್ನ ರಾಜಕೀಯವಾಗಿ ಬಳಸೋಕೆ ಅವರು ಇಷ್ಟ ಪಡವಾರದು, ನಾವು ಅದನ್ನ ರಾಜಕೀಕರಣಗೊಳಿಸಲ್ಲ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...