ಬಿಜೆಪಿ ಆಡಳಿತ ನೆಡೆಸಿರುವುದರಲ್ಲಿ ವಿಫಲ ಆಗಿದೆ. ಡಿ ಕೆ ಶಿ

Date:

ಮಾಧ್ಯಮದವರಿಗೆ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯದ ಆಡಳಿತ ಕುಸಿದು ಹೋಗಿದೆ, ಈ ವರ್ಷ ನಡೆದಷ್ಟು ಪ್ರತಿಭಟನೆ , ಚಳುವಳಿಗಳು ಎಂದೂ ನಡೆದಿಲ್ಲ ಮಾತು ಕೊಟ್ಟು ಅದರಂತೆ ನಡೆದಿಲ್ಲ ಎಲ್ಲ ವರ್ಗದವರಿಗೂ ಸಮಸ್ಯೆ ತಂದಿಟ್ಟಿದ್ದಾರೆ,
ಮೂರು ಉಪಚುನಾವಣೆ ಪ್ರವಾಸ ಮಾಡಿ ಬಂದಿದ್ದೇನೆ ಎಲ್ಲಾ ಕಡೆ ಈ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂಬ ಅಭಿಪ್ರಾಯ ವ್ತಕ್ತವಾಗ್ತಿದೆ, ಸರ್ಕಾರದ ಬಗ್ಗೆ ಅಪಾರ ಸಿಟ್ಟಿದೆ ಈ ಚುನಾವಣೆಗಳಲ್ಲಿ ನಮಗೆ ಅಪಾರ ಪ್ರೀತಿ ಅಭಿಮಾನ ಜನ ತೋರಿಸುತ್ತಿದ್ದಾರೆ ನಾವು ಖಂಡಿತ ಎಲ್ಲಾ ಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...