ಕೊವಿಡ್ ಇದ್ರೂ ಭಾರತವೇ ವಿಶ್ವದಲ್ಲಿ ನಂ.1!

Date:

ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆಯೂ ಭಾರತವು ವಿಶ್ವದ ಪ್ರಮುಖ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೇಂದ್ರ ಸರಕಾರದ ವಿಶ್ವವಂದ್ಯ ನಾಯಕರು ಮತ್ತು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯೇ ಇದಕ್ಕೆ ಕಾರಣ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರು ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಬೆಳಗಾವಿಯಲ್ಲಿ ಗೆಲುವು ಸಾಧಿಸಲಿದ್ದಾರೆ. ದಿವಂಗತ ಸುರೇಶ್ ಅಂಗಡಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತ್ತು ರಾಜ್ಯದಲ್ಲಿನ ಜನಪರ ಕಾರ್ಯಕ್ರಮಗಳನ್ನು ಬೆಂಬಲಿಸಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ನುಡಿದರು.

 

ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಷಿ, ರಾಜ್ಯಸಭಾ ಸದಸ್ಯರು ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ, ರಾಜ್ಯದ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಶ್ರೀ ಉಮೇಶ್ ಕತ್ತಿ, ಶಾಸಕರಾದ ಶ್ರೀ ಅಭಯ್ ಪಾಟೀಲ್, ಶ್ರೀ ಅನಿಲ್ ಬೆನಕೆ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ್, ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ, ಮುಖಂಡರು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.

ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...