ಈಶ್ವರಪ್ಪ ಬೀದಿಗಿಳಿದು ಮಾಡಿದ ಕೆಲಸ ಏನು ನೋಡಿ!

Date:

ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ ಬಳಿ ಕೋವಿಡ್ ಸುರಕ್ಷಾ ಪಡೆಯಿಂದ ಹಮ್ಮಿಕೊಳ್ಳಲಾದ ನಗರದ ಎಲ್ಲಾ ವಾರ್ಡ್ಗಳಿಗೆ ಸ್ಯಾನಿಟೈಜರ್ ಮಾಡುವ ಕಾರ್ಯಕ್ಕೆ ಚಾಲನೆ ನೀಡಿ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಶ್ರೀ ಕೆ.ಎಸ್.ಈಶ್ವರಪ್ಪರವರು
ಕಳೆದ ವರ್ಷ ಶಿವಮೊಗ್ಗ ಕೊವಿಡ್ ಸುರಕ್ಷಾ ಪಡೆಯಿಂದ ಪ್ರತಿ ಮನೆಯ ಪ್ರತಿ ವ್ಯಕ್ತಿಗೂ ಕೂಡ ಆಯುರ್ವೇದಿಕ್ ಕಿಟ್ ನ್ನು ನೀಡಿದ್ದಿವಿ ಇಡೀ ಶಿವಮೊಗ್ಗ ನಗರದ ಜನ ಸಂತೋಷ ಪಟ್ಟಿದ್ದರು.

 

 

ಅದರ ಮುಂದುವರೆದ ಭಾಗವಾಗಿ ಈಗ ಕೋವಿಡ್ ಸುರಕ್ಷಾ ಪಡೆ ಮತ್ತು ಸೇವಾ ಭಾರತಿಯವರ ಸಹಯೋಗದಲ್ಲಿ ನಗರದ ಎಲ್ಲ ವಾರ್ಡಗಳಲ್ಲೂ ಪ್ರತಿಯೊಂದು ಬೀದಿಗೂ ಕೂಡ ಸ್ಯಾನಿಟೈಸರ್ ಸಿಂಪರಣೆ ಮಾಡಬೇಕು ಅಂದು ತೀರ್ಮಾನ ಮಾಡಿದ್ದೇವೆ. ಈಗಾಗಲೇ 6 ಸ್ಯಾನಿಟೈಸರ್ ವಾಹನಗಳನ್ನು ಬಿಟ್ಟಿದೀವಿ ಈಗಾಗಲೇ ಕಾರ್ಯಾರಂಭ ಮಾಡಿವೆ. ಭಾಗಶಃ ೩-೪ ದಿನದಲ್ಲಿ ಇಡೀ ಶಿವಮೊಗ್ಗ ನಗರದ ಎಲ್ಲ ವಾರ್ಡಗಳಲ್ಲು ಈ ಕಾರ್ಯ ಪೂರ್ಣಗೊಳ್ಳಲಿದೆ. ಒಂದು ರೀತಿಯಲ್ಲಿ ಕೊವಿಡ್ ನ್ನು ದೂರ ಮಾಡುವ ನಿಟ್ಟಿನಲ್ಲಿ ಅಂದರೆ ನಮ್ಮ ಹತ್ರ ಬರದ ರೀತಿಯಲ್ಲಿ ಎಲ್ಲ ಪ್ರಯತ್ನಗಳನ್ನ ಮಾಡುತ್ತಿದ್ದೇವೆ.

 

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...