ಚಿಪ್ಕೋ ಚಳುವಳಿ ನಾಯಕ ಸುಂದರ್ ಲಾಲ್ ಬಹುಗುಣ ಕೊರೊನಾದಿಂದ ಮರಣ

Date:

ಡೆಹ್ರಾಡೂನ್: ಚಿಪ್ಕೋ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಅವರು ಇಂದು ಉತ್ತರಾಖಂಡದ ರಿಷಿಕೇಶ್ ನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಸುಂದರ್ ಲಾಲ್ ಬಹುಗುಣ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಅವರನ್ನು ರಿಷಿಕೇಶ್‍ನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ತನ್ನ ಜೀವಮಾನವಿಡಿ ಪರಿಸರವಾದಿಯಾಗಿ ಗುರಿತಿಸಿಕೊಂಡಿದ್ದ ಸುಂದರ್‍ಲಾಲ್ ಬಹುಗುಣ ಅವರು ಚಿಪ್ಕೋ ಚಳುವಳಿ ಮೂಲಕ ಮರಗಳನ್ನು ಕಡಿಯದಂತೆ ಆಂದೋಲನವನ್ನು ಪ್ರಾರಂಭಿಸಿದ್ದರು. ಬಳಿಕ 1990ರಲ್ಲಿ ತೇರಿ ಡ್ಯಾಮ್ ಆಂದೋಲನ ಪ್ರಾರಂಭಿಸಿದ್ದರು ಇದರ ಭಾಗವಾಗಿ 1995ರಲ್ಲಿ ಜೈಲುವಾಸ ಕೂಡ ಅನುಭವಿಸಿದ್ದರು. ಇವರ ಪರಿಸರ ಆಂದೋಲನವನ್ನು ಗುರುತಿಸಿ ಭಾರತ ಸರ್ಕಾರ ಇವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...