ಕರುನಾಡಲ್ಲಿ ಕನ್ನಡಿಗರಿಗೇ ಕೆಲಸ : ಟ್ರೆಂಡಿಂಗ್

Date:

ಬೆಂಗಳೂರು: ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಎಂಬ ಅಭಿಯಾನಕ್ಕೆ ಕನ್ನಡಿಗರು ಕರೆ ಕೊಟ್ಟಿದ್ದು, ಸದ್ಯ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಕರ್ನಾಟದಲ್ಲಿ ಉದ್ಯೋಗ ಬೇರೆ ರಾಜ್ಯದವರ ಪಾಲಾಗುತ್ತಿದೆ, ಕರ್ನಾಟಕದಲ್ಲೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟದಲ್ಲಿ ಉದ್ಯೋಗ ಬೇರೆ ರಾಜ್ಯದವರ ಪಾಲಾಗುತ್ತಿದೆ, ಕರ್ನಾಟಕದಲ್ಲೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

#karnatakaJobsForkannadigas ಎಂಬ ಹ್ಯಾಶ್ ಟ್ಯಾಗ್‍ನೊಂದಿಗೆ ಅಭಿಯಾನ ನಡೆಯುತ್ತಿದೆ. ಟ್ವಿಟರ್ ನಲ್ಲಿ ಸಖತ್ ಟ್ರೆಂಡಿಂಗ್ ಆಗುತ್ತಿದೆ. ಸಾಕಷ್ಟು ಜನ ಕನ್ನಡಿಗರು ಅಭಿಯಾನದಲ್ಲಿ ಭಾಗಿಯಾಗುವ ಮೂಲಕ ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗ ನೀಡಿ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...