ಬಿಗ್ ಬಾಸ್ 2nd ಇನ್ನಿಂಗ್ಸ್ ಗೆ ಸುದೀಪ್ ರೆಡಿ

Date:

ಕೊರೋನಾ ವೈರಸ್ ನಿಂದಾಗಿ ಅರ್ಧಕ್ಕೆ ಮೊಟಕುಗೊಂಡ ಕನ್ನಡದ ಫೇಮಸ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8 ಇದೀಗ ಮತ್ತೆ ಆರಂಭವಾಗುತ್ತಿದೆ. ನಾಳೆಯಿಂದ ಬಿಗ್ ಬಾಸ್ ಆರಂಭವಾಗುತ್ತಿದ್ದು, ಸ್ಪರ್ಧಿಗಳು ಈಗಾಗಲೇ ಪ್ರೇಕ್ಷರಿಗೆ ಮನರಂಜನೆ ನೀಡಲು ರೆಡಿಯಾಗಿದ್ದಾರೆ. ಇತ್ತ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ಕೂಡ ಹೊಸತನದೊಂದಿಗೆ ಸಿದ್ಧರಾಗಿದ್ದಾರೆ.
ಹೌದು. ನಾಳೆಯಿಂದ ಬಿಗ್ ಬಾಸ್ ಆರಂಭವಾಗುತ್ತಿರುವುದಾಗಿ ಈಗಾಗಲೇ ವಾಹಿನಿ ದೃಢಪಡಿಸಿದೆ. ಅಲ್ಲದೆ ಸ್ಪರ್ಧಿಗಳು ರೆಡಿಯಾಗುತ್ತಿರುವ ಪ್ರೋಮೋಗಳನ್ನು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿದೆ. ಇದೀಗ ಈ ಸಂಬಂಧ ಕಿಚ್ಚ ಸುದೀಪ್ ಕೂಡ ತಮ್ಮ ಫೋಟೋದೊಂದಿಗೆ ಬರೆದುಕೊಂಡು ಬಿಗ್ ಬಾಸ್ ಗೆ ಸನ್ನದ್ಧವಾಗಿರುವುದಾಗಿ ತಿಳಿಸಿದ್ದಾರೆ.
ಕಿಚ್ಚ ಹೇಳಿದ್ದೇನು..? ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅಲ್ಪ ವಿರಾಮ ಬಿದ್ದಿತ್ತು. ಇದರಿಂದ ಸ್ಪರ್ಧಿಗಳಿಗೆ ಬ್ರೇಕ್ ಸಿಕ್ತು. ಹೀಗಾಗಿ ಈಗಾಗಲೇ ಸ್ಪರ್ಧಿಗಳು ವಿರಾಮ ತೆಗೆದುಕೊಳ್ಳಲು ಹೊರ ಹೊರಗಿದ್ದಾರೆ. ಈ ಮೂಲಕ ಅವರ ಸ್ಥಾನ ಮತ್ತು ಜನಪ್ರಿಯತೆಯನ್ನು ತಿಳಿದಿದ್ದಾರೆ. ಅಲ್ಲದೆ ಕೆಲ ಕಂತುಗಳನ್ನು ನೋಡಿದ್ದಾರೆ. ಹೀಗಾಗಿ ಪ್ರತಿ ಸ್ಪರ್ಧಿಗಳು ಏನೇನು ಮಾತನಾಡಿದ್ದಾರೆಂದು ತಿಳಿದಿದೆ. ಈಗ “ಮರು-ಪ್ರವೇಶ”. ಇದು ಹೊಸದು ಮತ್ತು ಇದು ಮಜವಾಗಿದೆ ಎಂದು ಸುದೀಪ್ ತಿಳಿಸಿದ್ದಾರೆ.


ಕಿಚ್ಚ ಹೇಳಿದ್ದೇನು..? ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅಲ್ಪ ವಿರಾಮ ಬಿದ್ದಿತ್ತು. ಇದರಿಂದ ಸ್ಪರ್ಧಿಗಳಿಗೆ ಬ್ರೇಕ್ ಸಿಕ್ತು. ಹೀಗಾಗಿ ಈಗಾಗಲೇ ಸ್ಪರ್ಧಿಗಳು ವಿರಾಮ ತೆಗೆದುಕೊಳ್ಳಲು ಹೊರ ಹೊರಗಿದ್ದಾರೆ. ಈ ಮೂಲಕ ಅವರ ಸ್ಥಾನ ಮತ್ತು ಜನಪ್ರಿಯತೆಯನ್ನು ತಿಳಿದಿದ್ದಾರೆ. ಅಲ್ಲದೆ ಕೆಲ ಕಂತುಗಳನ್ನು ನೋಡಿದ್ದಾರೆ. ಹೀಗಾಗಿ ಪ್ರತಿ ಸ್ಪರ್ಧಿಗಳು ಏನೇನು ಮಾತನಾಡಿದ್ದಾರೆಂದು ತಿಳಿದಿದೆ. ಈಗ “ಮರು-ಪ್ರವೇಶ”. ಇದು ಹೊಸದು ಮತ್ತು ಇದು ಮಜವಾಗಿದೆ ಎಂದು ಸುದೀಪ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...