ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಿರಾಸೆ ಮೂಡಿಸಿದ ಅರವಿಂದ್ – ಅರ್ಜುನ್

Date:

ಭಾರತೀಯ ಬಿಲ್ಗಾರರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದೇ ಪದೇ ಎಡವುತ್ತಿದ್ದಾರೆ. ಈ ಹಿಂದೆ ನಡೆದ ಪುರುಷ – ಮಹಿಳಾ ಮಿಶ್ರಿತ ಆರ್ಚರಿ ತಂಡ ಕೂಡ ಸೋತಿತ್ತು, ಮೂವರು ಪುರುಷರ ಆರ್ಚರಿ ತಂಡ ಕೂಡ ಗ್ರೂಪ್ ಹಂತದಲ್ಲಿಯೇ ಸೋಲುವುದರ ಮೂಲಕ ನಿರಾಸೆ ಮೂಡಿಸಿತ್ತು. ಇದೀಗ ಆರ್ಚರಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿಯೂ ಹಿರಿಯ ಬಿಲ್ಲುಗಾರ ತರುಣ್ ದೀಪ್ ರೈ ನಿರಾಸೆ ಮೂಡಿಸಿದ್ದಾರೆ.

ಬುಧವಾರ ನಡೆದ ಪುರುಷರ ಸಿಂಗಲ್ಸ್ ಆರ್ಚರಿ ವಿಭಾಗದಲ್ಲಿ ಮೊದಲನೇ ಪಂದ್ಯವನ್ನು ಉಕ್ರೇನ್ ತಂಡದ ಬಿಲ್ಗಾರನ ವಿರುದ್ಧ ಭಾರತದ ತರುಣ್ ದೀಪ್ ರೈ 6-4 ಅಂತರದಲ್ಲಿ ಜಯ ಸಾಧಿಸಿ ಎರಡನೇ ಹಂತಕ್ಕೆ ಲಗ್ಗೆ ಇಟ್ಟಿದ್ದರು. ಆದರೆ ಎರಡನೇ ಪಂದ್ಯದಲ್ಲಿ ಇಟಲಿಯ ಬಿಲ್ಲುಗಾರ ಶ್ಯಾನಿ ವಿರುದ್ಧ ತರುಣ್ ದೀಪ್ ರೈ 4-6 ಅಂತರದಲ್ಲಿ ಸೋಲನುಭವಿಸಿದ್ದಾರೆ.


ಹೀಗೆ ಇಟಲಿಯ ಶ್ಯಾನಿ ವಿರುದ್ಧ ಎರಡನೇ ಪಂದ್ಯದಲ್ಲಿ ಸೋತ ಭಾರತದ ಬಿಲ್ಲುಗಾರ ತರುಣ್ ದೀಪ್ ರೈ 16 ಸ್ಪರ್ಧಿಗಳ ಎಲಿಮಿನೇಷನ್ ಸುತ್ತಿನಲ್ಲಿ ಹೊರಬಿದ್ದಿದ್ದಾರೆ. ಅತ್ತ ಮಹಿಳಾ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತದ ಆಟಗಾರ್ತಿ ಪಿವಿ ಸಿಂಧು ಹಾಂಗ್‌ಕಾಂಗ್‌ ವಿರುದ್ಧ ಗೆದ್ದು 16ರ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...