UPSCಯಲ್ಲಿ ವಿವಿಧ ಹುದ್ದೆಗಳು; ಆಸಕ್ತರು ಅರ್ಜಿ ಹಾಕಿ

Date:

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಯು ಕೊರೊನಾವೈರಸ್ ಸಂಕಷ್ಟದ ನಡುವೆಯೂ 2021-22ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ಈ ಕುರಿತಂತೆ ಯುಪಿಎಸ್‌ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಪ್ರಿನ್ಸಿಪಾಲ್, ಉಪ ನಿರ್ದೇಶಕ ಹಾಗೂ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಸೆಪ್ಟೆಂಬರ್ 02, 2021ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Union Public Service Commission (UPSC) 

ಹುದ್ದೆ ಹೆಸರು: Assistant Keeper, Principal ಇನ್ನಿತರ ಹುದ್ದೆ
ಒಟ್ಟು ಹುದ್ದೆ: 155
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 02, 2021

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ.
ಐಎಂಎ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಯ ಹುದ್ದೆಗಳಿಗೆ ಪದವಿ ಪಡೆದಿರಬೇಕು.
ಭಾರತೀಯ ನೌಕಾಪಡೆ ಅಕಾಡೆಮಿಯ ಹುದ್ದೆಗಳಿಗೆಇಂಜಿನಿಯರಿಂಗ್ ಪದವಿ ಪಡೆದಿರಬೇಕು.
ವಾಯುಪಡೆ ಅಕಾಡೆಮಿ ಹುದ್ದೆಗಳಿಗೆ ಆಯ್ಕೆಯಾಗಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದಿರಬೇಕು ಹಾಗೂ 10+2ರಲ್ಲಿ ಭೌತಶಾಸ್ತ್ರ ಹಾಗೂ ಗಣಿತ ವಿಷಯ ವ್ಯಾಸಂಗ ಮಾಡಿರತಕ್ಕದ್ದು..

ವಯೋಮಿತಿ:
ಕನಿಷ್ಠ ವಯೋಮಿತಿ: 35 ವರ್ಷ
ಗರಿಷ್ಠ ವಯೋಮಿತಿ: 50 ವರ್ಷ
ಐಎಂಎ ಹಾಗೂ ಭಾರತೀಯ ನೌಕಾಪಡೆ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು 02/07/1998 ರಿಂದ 01/07/2003ರ ಅವಧಿಯಲ್ಲಿ ಜನಿಸಿದರು ಅರ್ಹತೆ ಹೊಂದಿರುತ್ತದೆ.
ವಾಯುಪಡೆ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು 02/07/1998 ರಿಂದ 01/07/2002ರ ಅವಧಿಯಲ್ಲಿ ಜನಿಸಿದರು ಅರ್ಹತೆ ಹೊಂದಿರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ ಸಿ, ಎಸ್ಟಿ, ಮಾಜಿ ಯೋಧ ಅಭ್ಯರ್ಥಿಗಳಿಗೆ 5 ವರ್ಷಗಳ ತನಕ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.

ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 200 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ವೇತನ ಆಯೋಗ: 7ನೇ ವೇತನ ಆಯೋಗದ ಪೇ ಮ್ಯಾಟ್ರಿಕ್ಸ್ ಅನ್ವಯ ಲೆವಲ್ 07ರಂತೆ ವೇತನ ಸಿಗಲಿದೆ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13/08/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03/09/2021

ಯುಪಿಎಸ್‌ಸಿ ನೇಮಕಾತಿಗಾಗಿ ಅರ್ಜಿ ಸಲ್ಲಿಸುವುದು ಹೇಗೆ?
ಯುಪಿಎಸ್‌ಸಿ ಅಧಿಕೃತ ವೆಬ್ ತಾಣಕ್ಕೆ upsc.gov.in ಭೇಟಿ ನೀಡಿ.

 

 

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...