ಹುಡುಗಿಯರಿಗೆ ಕಿರುಕುಳ ಕೊಡ್ತಿದ್ದ 420ಗೆ ಧರ್ಮದೇಟು..! ಹೆಂಗಿದ್ದಾ ಹೆಂಗಾದ? ಬೇಕಿತ್ತಾ ಪಾಪಿ ನಿನಗಿದು?

Date:

ಈ ವಿಡಿಯೋದಲ್ಲಿರುವ ವ್ಯಕ್ತಿ ಪಕ್ಕಾ 420..! ಹುಡುಗಿಯರು, ಮಹಿಳೆಯರು ಕಂಡ್ರೆ ಸಾಕು ಚುಡಾಯಿಸೋದೇ ಈತನ ಕೆಲಸ ..! ಅದರ ಫಲಶ್ರುತಿಯೇ ಅವನ ಈ ಲೇಟೆಸ್ಟ್ ಪರಿಸ್ಥಿತಿ…!
ಹೌದು, ಧಾರವಾಡದ ಈ ವಿಕೃತನ ಕೆಲಸ ಮಹಿಳೆಯರನ್ನು.ಚುಡಾಯಿಸುವುದು ..! ಅದೆಷ್ಟು ದಿನದಿಂದ ಇಂಥಾ ಹಲ್ಕಾ ಕೆಲಸ ಮಾಡ್ತಾ ಇದ್ದನೋ ಅದ್ಯಾರಿಗೆ ಗೊತ್ತು? ಇತ್ತೀಚೆಗೆ ಸಪ್ತಪುರದ ಕೆಳಗೆರೆ ಲೇಔಟ್ ಮಲ್ಲಿನಾಥ ಮಹಿಳೆಯೊಬ್ಬರಿಗೆ ಕಿರುಕುಳ ಕೊಟ್ಟ..! ಈ ಭಾಗದ ಮಹಿಳೆಯರು ಇವನಿಗೆ ಹೆದರಿ ಬದುಕ್ತಾ ಇದ್ರು..!ಅವರು ಪಿಜೆಯ ಮಾಲೀಕ ಪ್ರವೀಣ್ ಗೆ ವಿಷಯ ಮುಟ್ಟಿಸಿದ್ರು..! ಅವರು ಆ ಮಹಿಳಾ ಪೀಡಕನನ್ನು ಹಿಡಿದು ಸಾರ್ವಜನಿಕರಿಗೆ ಒಪ್ಪಿಸಿದ್ರು..! ಜನ ಹಿಗ್ಗಾಮುಗ್ಗಾ ಧರ್ಮದೇಟು ಕೊಟ್ಟು..ಕೈಕಾಲು, ಸೊಂಟ-ಬೆನ್ನು ಮುರಿದ್ರು..! ನಂತರ ಪೊಲೀಸರಿಗೆ ಒಪ್ಪಿಸಿದ್ರು..!
https://www.youtube.com/watch?v=_AVWlt85cNg

POPULAR  STORIES :

ಗ್ರೇಟ್ ಖಲಿಯ ಶಿಷ್ಯನನ್ನು ಸೋಲಿಸಿದ ಹರ್ಭಜನ್ ಸಿಂಗ್..!

ವೆಂಕಟ್ ಗೆ ಮತ್ತೆ ಹುಚ್ಚು ಹಿಡೀತಾ? ಹುಚ್ಚ ವೆಂಕಟ್ ರಮ್ಯಾಗೆ ಎನಂದ್ರು ಗೊತ್ತಾ..?

26 ವರ್ಷದ ಮಾಡೆಲಿಂಗ್ ಹುಡುಗಿ 62 ವರ್ಷದ ತಾತನನ್ನೇ ಯಾಕೆ ಮದುವೆಯಾದ್ಲು?

ರೈಲು ನಿಲ್ದಾಣದಲ್ಲಿ ಪುಕ್ಕಟೆ ವೈ-ಫೈನಲ್ಲಿ ಭಾರತೀಯರು ಏನ್ ಹುಡುಕುತ್ತಾರೆ? ಗೂಗಲ್ ಬಯಲು ಮಾಡಿದ ರಹಸ್ಯ!

ಪ್ರೀತಿಸಿದ ಹುಡುಗನ ಎದೆಗೊರಗಿ ಪ್ರಾಣ ಬಿಡುವ ಮೊದಲು..!? ಅವಳು ಯಾರು? ಯಾಕಾಗಿ ಅವನನ್ನು ದೂರವಿಟ್ಟಳು..!?

ಅವಳನ್ನು ಅವಳೇ ಯಾರ ರೂಪಕ್ಕೆ ಬೇಕಾದರೂ ಬದಲಾಯಿಸಬಲ್ಲಳು…ನಿಮಗಿದು ಗೊತ್ತೇ???

ಶುರುವಾಯ್ತು ಮತ್ತೆ ಕನ್ನಡಿಗರ ಪರ್ವ..! ಭಾರತ ಕ್ರಿಕೆಟ್‍ನಲ್ಲಿ ಮತ್ತೆ ಹಳೆ ಹುಲಿಗಳು ಘರ್ಜಿಸುತ್ತಿವೆ..!

ಭಾರತೀಯ ಕ್ರಿಕೆಟ್ ದಿಗ್ಗಜರ ಎಜುಕೇಷನಲ್ ಕ್ವಾಲಿಫಿಕೇಷನ್‍ನ ಡೀಟೇಲ್ಸ್..!

ಮನೆ ಖರೀದಿಗೆ ಲೋನ್ ಬೇಕೇ????ಎಚ್ಚರ!!!!

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...