ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಸಿಎಂ ಫಿಕ್ಸ್!

Date:

“ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು. ಈ ಮೂಲಕ ಮತ್ತೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ,” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ದಾವಣಗೆರೆ ನಗರದ ಜಿಎಂಐಟಿಯಲ್ಲಿ ಗಾಂಧಿಭವನ, ಕೊಂಡಜ್ಜಿಯ ಪಬ್ಲಿಕ್ ಶಾಲೆಯ ಉದ್ಘಾಟನೆಯನ್ನು ಬಟನ್ ಒತ್ತುವ ಮೂಲಕ‌ ನೆರವೇರಿಸಿ ಮಾತನಾಡಿದ ಅಮಿತ್ ಶಾ, “ಬಿ.ಎಸ್. ಯಡಿಯೂರಪ್ಪ ಸ್ವಯಂ ನಿರ್ಧಾರ ತೆಗೆದುಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು‌. ಬಳಿಕ ಬಸವರಾಜ ಬೊಮ್ಮಾಯಿ ಸಿಎಂ ಆದರು. ಈಗ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಹಾಗೂ ರಾಜಕೀಯವಾಗಿ ಉತ್ತಮ ನಡವಳಿಕೆ, ಹೆಸರು ಹೊಂದಿರುವ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಬಿಜೆಪಿ ಕರ್ನಾಟಕದಲ್ಲಿ ಎದುರಿಸಲಿದೆ,” ಎಂದು ಘೋಷಿಸಿದರು

Share post:

Subscribe

spot_imgspot_img

Popular

More like this
Related

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...